ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.
ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಅಮ್ಮಾ ಸಂಸ್ಥೆಯಿಂದ ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಗೌರವಿಸಲಾಯಿತು.
ನೆನಪಿನ ಕಾಣಿಕೆ, ಸೇವಾ ಪ್ರಶಂಸೆ ಪ್ರಮಾಣ ಪತ್ರ ಹಾಗೂ ಶಾಲು ಹೊದಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

You May Also Like

ಊರಿಗೊಂದು ಸ್ಮಶಾನಕ್ಕೆ ಆದ್ಯತೆ: ಸಚಿವ ಆರ್.ಅಶೋಕ್

ಗದಗ: ರಾಜ್ಯ ಸರ್ಕಾರ ಊರಿಗೊಂದು ಸ್ಮಶಾನಕ್ಕೆ ಆದ್ಯತೆ ನೀಡಿದ್ದು, ಈ ಬಗ್ಗೆ ಅನುದಾನದ ವ್ಯವಸ್ಥೆ ಕೂಡ…

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಅಪ್ಪಾ ಹೇಳಿದ ಹೊಡಿ ಒಂಭತ್ತಿನ ಕಥಿ ಏನು ಗೊತ್ತಾ…?

ಹಿಗ್ಗಿನಿಂದ ಕುಣಿದಾಡಿದ ಅಪ್ಪನ ಮಾತು ನಂಬಿ ಪಾಪ ಗುಂಡ ಮುಗಿಲು ನೋಡಿಕೊಂಡ ಮಲಗಿದ. ಗುಂಡನ ಅಪ್ಪನ ಹಿಗ್ಗಿಗೆ ಕಾರಣ ಏನು ಗೊತ್ತಾ..? ಹಾಗಾದ್ರೆ ಈ ಕಥೆ ಓದಿ

ಯಡಿಯೂರಪ್ಪ ದಮ್ ನಿಂದಲೇ ಸಿದ್ದು ವಿಪಕ್ಷ ನಾಯಕ: ಬಿ.ಸಿ.ಪಾಟೀಲ್

ಹಾವೇರಿ: ಯಡಿಯೂರಪ್ಪ ದಮ್ ನಿಂದಲೇ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಿರೋದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್…