ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.
ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಅಮ್ಮಾ ಸಂಸ್ಥೆಯಿಂದ ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಗೌರವಿಸಲಾಯಿತು.
ನೆನಪಿನ ಕಾಣಿಕೆ, ಸೇವಾ ಪ್ರಶಂಸೆ ಪ್ರಮಾಣ ಪತ್ರ ಹಾಗೂ ಶಾಲು ಹೊದಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…