ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲಾಖೆ ವ್ಯವಸ್ಥಾಪಕ ಜಾಕೀರ್ ಹುಸೇನ್, ಕಂಪ್ಯೂಟರ್ ಆಪರೇಟರ್ ಅಕ್ಬರ್ ಅವರನ್ನು ಎಸಿಬಿ ವಶಕ್ಕೆ ಪಡೆದಿದೆ.
ನಿಗಮದಿಂದ ಮಂಜೂರಾಗಿದ್ದ ಟ್ಯಾಕ್ಸಿಯ ಸಬ್ಸಿಡಿ ಚೆಕ್ ನೀಡಲು 40 ಸಾವಿರ ಲಂಚದ ಬೇಡಿಕೆಯಿಟ್ಟಿದ್ದ ಆರೋಪ ಹಿನ್ನೆಲೆ ಫಲಾನುಭವಿ ಫಾರೂಕ್ ಅವರಿಂದ 40 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಂಪ್ಯೂಟರ್ ಆಪರೇಟರ್ ಅಕ್ಬರ್ ಮೂಲಕ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಮಳೆರಾಯನ ಅಟ್ಟಹಾಸ – ನಲುಗುತ್ತಿದೆ ಉತ್ತರ ಕರ್ನಾಟಕ ಮಂದಿ!

ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ…

ಸಂಸದೆ ಸುಮಲತಾಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಗೂ ಕೊರೊನಾ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತ: ಸುಮಲತಾ…

Pinup казино приветственный бонус, кэшбэк и продуманная система лояльности

Content Депозит и вывод выигрыша в Пин Ап Вход в аккаунт на…

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…