ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲಾಖೆ ವ್ಯವಸ್ಥಾಪಕ ಜಾಕೀರ್ ಹುಸೇನ್, ಕಂಪ್ಯೂಟರ್ ಆಪರೇಟರ್ ಅಕ್ಬರ್ ಅವರನ್ನು ಎಸಿಬಿ ವಶಕ್ಕೆ ಪಡೆದಿದೆ.
ನಿಗಮದಿಂದ ಮಂಜೂರಾಗಿದ್ದ ಟ್ಯಾಕ್ಸಿಯ ಸಬ್ಸಿಡಿ ಚೆಕ್ ನೀಡಲು 40 ಸಾವಿರ ಲಂಚದ ಬೇಡಿಕೆಯಿಟ್ಟಿದ್ದ ಆರೋಪ ಹಿನ್ನೆಲೆ ಫಲಾನುಭವಿ ಫಾರೂಕ್ ಅವರಿಂದ 40 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಂಪ್ಯೂಟರ್ ಆಪರೇಟರ್ ಅಕ್ಬರ್ ಮೂಲಕ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಹುಬ್ಬಳ್ಳಿ ಗುರುಸ್ವಾಮಿ ಬೆತ್ತಲೆ ವಿಡಿಯೋಗೆ ಸಿಕ್ಕ ಸ್ಪಷ್ಟನೆ!

ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…

ಸಿಎಂ ಸಭೆಯ ಸಂಪೂರ್ಣ ಮಾಹಿತಿ: ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಸೂಚನೆ

ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಇನ್ನು ಈ ಸಭೆಯಲ್ಲಿ ನಡೆದ ಮಹತ್ವದ ಚರ್ಚಿತ ವಿಷಯಗಳ ಮುಖ್ಯಾಂಶೆಗಳು ಇಲ್ಲಿವೆ ನೋಡಿ.

ಚಿಲಝರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸೌಹಾರ್ದತೆ ಗಟ್ಟಿಗೊಳಿಸಿ ಮಾನವೀಯ ಮೌಲ್ಯಗಳು ವೃದ್ದಿಸುತ್ತವೆ ಈ ನಿಟ್ಟಿನಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಒತ್ತು ನೀಡಿ ಸ್ವಾಸ್ಥ್ಯೇಯ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದು ಅಕ್ಕನ ಬಳಗ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.