ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲಾಖೆ ವ್ಯವಸ್ಥಾಪಕ ಜಾಕೀರ್ ಹುಸೇನ್, ಕಂಪ್ಯೂಟರ್ ಆಪರೇಟರ್ ಅಕ್ಬರ್ ಅವರನ್ನು ಎಸಿಬಿ ವಶಕ್ಕೆ ಪಡೆದಿದೆ.
ನಿಗಮದಿಂದ ಮಂಜೂರಾಗಿದ್ದ ಟ್ಯಾಕ್ಸಿಯ ಸಬ್ಸಿಡಿ ಚೆಕ್ ನೀಡಲು 40 ಸಾವಿರ ಲಂಚದ ಬೇಡಿಕೆಯಿಟ್ಟಿದ್ದ ಆರೋಪ ಹಿನ್ನೆಲೆ ಫಲಾನುಭವಿ ಫಾರೂಕ್ ಅವರಿಂದ 40 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಂಪ್ಯೂಟರ್ ಆಪರೇಟರ್ ಅಕ್ಬರ್ ಮೂಲಕ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಶಂಕೆ..!

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಂಪಿ ಚೆಲುವಿಗೆ ತ್ರಿವರ್ಣ ಮೆರುಗು

ಉತ್ತರಪ್ರಭ ಸುದ್ದಿಹಂಪಿ: 75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು…

ಬಿಜೆಪಿ ಅಸ್ಪೃಶ್ಯತೆಯನ್ನು ಮರುಸ್ಥಾಪಿಸುತ್ತಿದೆ

ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ.

ರಾಜ್ಯದಲ್ಲಿ ಏರುಗತಿಯಲ್ಲಿ ಸೋಂಕು: ಇಂದು 5436 ಪಾಸಿಟಿವ್, ಜಿಲ್ಲಾವಾರ ವಿವರ

ರಾಜ್ಯದಲ್ಲಿಂದು 5536 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 107001 ಕ್ಕೆ ಏರಿಕೆಯಾದಂತಾಗಿದೆ.