ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಎಂಬ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಮನ ಗೆದ್ದವರು ಮೆಬಿನಾ. ಅವರು ಗೊರೂರು ಬಳಿಯ ಬನವಾಸಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯಗಳಿಸಿದ್ದರು. ಅರಕಲಗೂಡಿನಲ್ಲಿ ಸಾಕಷ್ಟು ಜನಪ್ರೀಯತೆ ಗಳಿಸಿದ್ದರು. 

ನಿನ್ನೆ ಸೋಮವಾರಪೇಟೆ ಬಳಿಯ ಸ್ವಗ್ರಾಮ ಐಗೂರಿಗೆ ಬರುತ್ತಿದ್ದ ವೇಳೆ ಬೆಳ್ಳೂರು ಕ್ರಾಸ್ ಬಳಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಸಿನಿ ಪ್ರಿಯರಲ್ಲಿ ಇಂದಿಗೂ ಸದಾ ಹಸಿರಾಗಿರುವ ದಿಲ್ ವಾಲೆ ದುಲ್ಹನಿಯ ಲೇ ಜಾಯೇಂಗೆ ಚಿತ್ರಕ್ಕೆ ಈಗ 25ರ ಸಂಭ್ರಮ!

ಮುಂಬಯಿ : ದಿಲ್ ವಾಲೆ ದುಲ್ಹನಿಯ ಲೇ ಜಾಯೇಂಗೆ ಚಿತ್ರದ ಬಗ್ಗೆ ಮಾತನಾಡಿದರೆ ಸಾಕು, ಪ್ರತಿಯೊಬ್ಬರ ಹೃದಯದಲ್ಲಿನ ಪ್ರೀತಿ ಮತ್ತೆ ಜನ್ಮ ಪಡೆಯುತ್ತದೆ. ಲವ್ ಬಾಯ್ ಆಗಿ ಶಾರೂಖ್ ಖಾನ್ ಅವರ ನಟನೆ, ಕಾಜೋಲ್ ಅವರ ಪ್ರೇಮ ಪ್ರಸಂಗ, ಚಿತ್ರದ ಹಾಡುಗುಳು ಜನರ ಎದೆಯಲ್ಲಿ ಇನ್ನೂ ಹಸಿರ…ಹಸಿರ…ಹಸಿರ….

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.

ಅಂಬರೀಷ್ 69ನೇ ಜನ್ಮದಿನ: ರೆಬೆಲ್ ಸ್ಟಾರ್ ನೆನಪು ಹಂಚಿಕೊಂಡ ದರ್ಶನ್-ಸುದೀಪ್

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ 69ನೇ ಜನ್ಮದಿನ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ ಕೊವಿಡ್ ಹಾವಳಿ ಹೆಚ್ಚಿರುವುದರಿಂದ ಸೋಶಿಯಲ್ ಮೀಡಿಯಾ ಮೂಲಕವೇ ಶುಭ ಕೋರಲಾಗುತ್ತಿದೆ. ಅಂಬರೀಷ್ ಜೊತೆ ಆಪ್ತ ಒಡನಾಟ ಹೊಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಕೂಡ ಸಾಮಾಜಿಕ ಜಾಲತಾಣದ ಮೂಲಕ ರೆಬಲ್ ಸ್ಟಾರ್ ಬರ್ತಡೇಗೆ ವಿಶ್ ಮಾಡಿದ್ದಾರೆ.

ಚಿರಂಜೀವಿ ಹುಟ್ಟು ಹಬ್ಬಕ್ಕೆ ದುಃಖದ ಸಾಲು ಬರೆದ ಅರ್ಜುನ ಸರ್ಜಾ!

ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಅವರ ಮಾವ ಹಾಗೂ ನಟ ಅರ್ಜುನ್ ಸರ್ಜಾ ಭಾವನಾತ್ಮಕ ಸಾಲುಗಳನ್ನು ಬರೆದು ಶುಭಾಶಯ ಕೋರಿದ್ದಾರೆ.