ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಎಂಬ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಮನ ಗೆದ್ದವರು ಮೆಬಿನಾ. ಅವರು ಗೊರೂರು ಬಳಿಯ ಬನವಾಸಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯಗಳಿಸಿದ್ದರು. ಅರಕಲಗೂಡಿನಲ್ಲಿ ಸಾಕಷ್ಟು ಜನಪ್ರೀಯತೆ ಗಳಿಸಿದ್ದರು. 

ನಿನ್ನೆ ಸೋಮವಾರಪೇಟೆ ಬಳಿಯ ಸ್ವಗ್ರಾಮ ಐಗೂರಿಗೆ ಬರುತ್ತಿದ್ದ ವೇಳೆ ಬೆಳ್ಳೂರು ಕ್ರಾಸ್ ಬಳಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಈ ನಟ ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲಿಗ!

ಡಿಯರ್‌ ಕಾಮ್ರೇಡ್‌, ಟ್ಯಾಕ್ಸಿವಾಲ, ನೋಟಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಧನೆ ಮಾಡಲಿಲ್ಲ. ಆದರೂ ಬಾಲಿವುಡ್ ನ ಕೆಲವು ನಾಯಕರನ್ನು ಮಣಿಸಿ ದೇವರಕೊಂಡ ಮುನ್ನುಗ್ಗುತ್ತಿದ್ದಾರೆ.

ಕತ್ತಲ ಕೋಣೆ ಕನ್ನಡ ಸಿನಿಮಾಕ್ಕೆ ಭೋಜಪುರಿ ನಿರ್ಮಾಪಕನ ಕಣ್ಣು!

ಕತ್ತಲ ಕೋಣೆ ಕನ್ನಡ ಸಿನಿಮಾ ಮೇಲೆ ಇದೀಗ ಭೋಜಪುರಿ ನಿರ್ಮಾಪಕರು ಕಣ್ಣು ಬಿದ್ದಿದೆ. ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಸಿನಿಮಾ ಇದಾಗಿದ್ದು 1998ರ ಸತ್ಯ ಘಟನೆ ಆಧಾರಿತ ಚಿತ್ಯರ. ಉಡುಪಿಯ ಸಂದೇಶ ಶೆಟ್ಟಿ ಆಜ್ರಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿತ್ತು. ಚಿತ್ರದ ನಾಯಕ ನಟ ಕೂಡ ಸಂದೇಶ ಅವರೆ. ಅಂದುಕೊಂಡಂತಾದರೆ ಕನ್ನಡದ ಕತ್ತಲ ಕೋಣೆ ಮರಾಠಿಯಲ್ಲೂ ಸದ್ದು ಮಾಡಲಿದೆ.

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಸಂಗೀತ ತರಗತಿಗಳು

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಗದಗನಲ್ಲಿ ಪ್ರಪ್ರಥಮ ಬಾರಿಗೆ ಆರು ವಿವಿಧ ಸಂಗೀತ ವಾದ್ಯಗಳನ್ನು ಕಲಿಯುವ ಆಶಕ್ತಿಯುಳ್ಳ ಸಂಗೀತ ಪ್ರೀಯರಿಗೆ ಅದರಲ್ಲಿ ವಿಶೇಷವಾಗಿ ಕೊಳಲು, ಡಿಜಂಬೆ, ತಬಲಾ, ಗೀಟಾರ್, ಕಾಜನ, ಕೀ ಬೋರ್ಡ, ಧೋಲ್ ತಾಶಾ ಸಂಗೀತ ತರಗತಿಗಳು ಇದೇ ತಿಂಗಳು ಜೂನ್

ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಮಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಯಾಗಿದೆ.