ರಾಂಚಿ: ಲಾಕ್ ಡೌನ್ ನಿಂದಾಗಿ ಮದುವೆ ಮುಂದೂಡಿದ್ದರಿಂದ ಮನನೊಂದ 30 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಜಮ್ಶೆಡ್ ಪುರದ ವಿಶ್ವಕರ್ಮ ನಗರದಲ್ಲಿ ನಡೆದಿದೆ.

ಸಂಜೀತ್ ಗುಪ್ತಾ ಆತ್ಮಹತ್ಯೆ ಮಾಡಿಕೊಂಡ ಯುವಕ. ಮದುವೆ ಮುಂದೂಡಿಕೆಯಾಗಿದ್ದರಿಂದಾಗಿ ಈ ಯುವಕ ತುಂಬಾ ನೊಂದುಕೊಂಡಿದ್ದ.
ಶನಿವಾರ ರಾತ್ರಿ ಸಂಜೀತ್ ಊಟ ಮುಗಿಸಿ ತನ್ನ ರೂಮಿಗೆ ತೆರಳಿದ್ದಾನೆ. ಎಂದಿನಂತೆ ಮನೆಯಲ್ಲಿ ಎಲ್ಲರೂ ಮಲಗಿದ್ದಾರೆ. ಬೆಳಿಗ್ಗೆ 4ಕ್ಕೆ ಸಂಜೀತ್ ತಂದೆಗೆ ಎಚ್ಚರವಾಗಿದೆ. ಈ ವೇಳೆ ಸಂಜೀತ್ ಮನೆಯ ಹಾಲ್ ನಲ್ಲಿರುವ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದು ಕಂಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂಬ್ಯೂಲೆನ್ಸ್ ನಲ್ಲಿ ಜಿಂಕೆ ಮಾಂಸ ಸಾಗಣೆ..!

ಶಿವಮೊಗ್ಗ: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರಿ ಕೋವಿಡ್-19 ವಿಶೇಷ ಆಂಬುಲೆನ್ಸ್ ದುರುಪಯೋಗಿಸಿಕೊಂಡು ಜಿಂಕೆ ಮಾಂಸ ಸಾಗಾಟ…

ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ಕೊರೊನಾ ಗರ್ಭಿಣಿಯ ಗರ್ಭಪಾತ ಯಶಸ್ವಿ!

ಬಾಗಲಕೋಟೆ ಮೂಲದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದ್ದು,ಗರ್ಭಿಣಿಯ ಜೀವ ರಕ್ಷಣೆಗಾಗಿ ಗರ್ಭಪಾತ ಮಾಡುವುದು ಅನಿವಾರ್ಯವಾಗಿತ್ತು.