ರಾಂಚಿ: ಲಾಕ್ ಡೌನ್ ನಿಂದಾಗಿ ಮದುವೆ ಮುಂದೂಡಿದ್ದರಿಂದ ಮನನೊಂದ 30 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಜಮ್ಶೆಡ್ ಪುರದ ವಿಶ್ವಕರ್ಮ ನಗರದಲ್ಲಿ ನಡೆದಿದೆ.

ಸಂಜೀತ್ ಗುಪ್ತಾ ಆತ್ಮಹತ್ಯೆ ಮಾಡಿಕೊಂಡ ಯುವಕ. ಮದುವೆ ಮುಂದೂಡಿಕೆಯಾಗಿದ್ದರಿಂದಾಗಿ ಈ ಯುವಕ ತುಂಬಾ ನೊಂದುಕೊಂಡಿದ್ದ.
ಶನಿವಾರ ರಾತ್ರಿ ಸಂಜೀತ್ ಊಟ ಮುಗಿಸಿ ತನ್ನ ರೂಮಿಗೆ ತೆರಳಿದ್ದಾನೆ. ಎಂದಿನಂತೆ ಮನೆಯಲ್ಲಿ ಎಲ್ಲರೂ ಮಲಗಿದ್ದಾರೆ. ಬೆಳಿಗ್ಗೆ 4ಕ್ಕೆ ಸಂಜೀತ್ ತಂದೆಗೆ ಎಚ್ಚರವಾಗಿದೆ. ಈ ವೇಳೆ ಸಂಜೀತ್ ಮನೆಯ ಹಾಲ್ ನಲ್ಲಿರುವ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದು ಕಂಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವಲಸೆ ಕಾರ್ಮಿಕರನ್ನು ಕಳುಹಿಸಿಕೊಡುವ ಜವಾಬ್ದಾರಿ ನಮ್ಮದು: ಸುಧಾಕರ್

ಅಧಿಕೃತ ಚಿಕ್ಕಬಳ್ಳಾಪುರ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅರಮನೆ ಮೈದಾನದಲ್ಲಿ ಜನದಟ್ಟಣೆ ಗಮನಿಸಿ, ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಿ, ಜನರಿಗೆ ವೈದ್ಯಕೀಯ ಶಿಕ್ಷಣ ಸಚಿವರು ಸಮಾಧಾನ ಹೇಳಿದ ಘಟನೆ ನಡೆಯಿತು.

ಭಾರತೀಯ ಟೆಕ್ಕಿಗಳಿಗೆ ಪೌರತ್ವ: ಮಹತ್ವದ ಆದೇಶಗಳಿಗೆ ಬೈಡನ್ ಸಹಿ

ವಾಷಿಂಗ್ಟನ್: ಅಮೆರಿrಕಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಿದ ಬೆನ್ನಲ್ಲೇ 15 ಮಹತ್ವದ ಆದೇಶಗಳಿಗೆ ಬೈಡೆನ್ ಸಹಿ ಮಾಡಿದ್ದಾರೆ.…

ರಾಜ್ಯದಲ್ಲಿಂದು 1694 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.