ತಿರುವನಂತಪುರ: ಇಂದು ಕೇರಳದಲ್ಲಿ ಹೊಸದಾಗಿ ಕೊರೊನಾದ 40 ಪ್ರಕರಣಗಳು ದಾಖಲಾಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ಇವುಗಳ ಪೈಕಿ ವಿದೇಶದಿಂದ ಬಂದ 9 ಮತ್ತು ಮಹಾರಾಷ್ಟ್ರದಿಂದ ಬಂದ 16, ತಮಿಳುನಾಡಿನಿಂದ ಬಂದ 5 ಮತ್ತು ದೆಹಲಿಯಿಂದ ಬಂದ 3 ಪ್ರಕರಣಗಳೂ ಸೇರಿವೆ. ರಾಜ್ಯದಲ್ಲಿ ಒಟ್ಟು ಕೊರೊನಾ ಪಾಸಿಟಿವ ಸಂಖ್ಯೆ 1004, ಇವುಗಳಲ್ಲಿ 445 ಸಕ್ರಿಯ ಪ್ರಕರಣಗಳಿವೆ ಎಂದು ಅವರು ಹೇಳಿದರು.

ದೇಶಾದ್ಯಂತ ಇರುವ ಕೇರಳಿಗರ ಪೈಕಿ ನಿನ್ನೆವರೆಗೆ ಒಟ್ಟು 173 ಕೇರಳಿಗರು ಕೊರೊನಾದಿಂದ ಸಾವಿಗೀಡಾಗಿದ್ದಾರೆ ಎಂದ ಅವರು, ಕೇರಳ ವಿವಿಧ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ಕೇರಳದಲ್ಲಿ ಕಂಟೈನ್ಮೆಂ ಟ್ ಹಂತ ಎರಡನೇ ಹಂತವನ್ನು ತಲುಪಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಕನಿಷ್ಠ ಮಟ್ಟಕ್ಕೆ ಇಳಿದಿವೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

You May Also Like

ಅಸುಂಡಿ ಬಾಲಕಿ ಕೊಲೆ ಪ್ರಕರಣ:24 ಗಂಟೆಯಾದರು ಇನ್ನೂ ಪತ್ತೆಯಾಗದ ಹಂತಕರು

ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.

ಪೊಲೀಸ್ ಠಾಣೆಯೇ ದೇವಸ್ಥಾನವಿದ್ದಂತೆ : ಪೂಜೆ ಸಲ್ಲಿಸಿ ಗೌರವ

ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಯಿತು.

ಮಹಿಳೆಯನ್ನು ಕೊಲೆ ಮಾಡಿ ರುಂಡ ಒಯ್ದ ಪಾಪಿ!

ಲಕ್ನೋ : ತುಂಡು ತುಂಡಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ.

ಗದಗನಲ್ಲಿ ಮತ್ತೆ ನಾಲ್ಕು ಕೊರೋನಾ ಪಾಸಿಟಿವ್

ಕೊರೋನಾ ಸೋಂಕು ಮುಕ್ತವಾಗಿದ್ದ ಗದಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳ ಹಿಂದಷ್ಟೆ ಮೂರು ಕೊರೋನಾ ಪಾಸಿಟ್ ಕೇಸ್ ಪತ್ತೆಯಾಗಿದ್ದವು. ಇದರ ಬೆನ್ನಲ್ಲೆ ಇದೀಗ ಇಂದು ಮತ್ತೆ ನಾಲ್ಕು ಪಾಸಿಟಿವ್ ಕೇಸ್ ದೃಢಪಟ್ಟಿವೆ.