ತಿರುವನಂತಪುರ: ಇಂದು ಕೇರಳದಲ್ಲಿ ಹೊಸದಾಗಿ ಕೊರೊನಾದ 40 ಪ್ರಕರಣಗಳು ದಾಖಲಾಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ಇವುಗಳ ಪೈಕಿ ವಿದೇಶದಿಂದ ಬಂದ 9 ಮತ್ತು ಮಹಾರಾಷ್ಟ್ರದಿಂದ ಬಂದ 16, ತಮಿಳುನಾಡಿನಿಂದ ಬಂದ 5 ಮತ್ತು ದೆಹಲಿಯಿಂದ ಬಂದ 3 ಪ್ರಕರಣಗಳೂ ಸೇರಿವೆ. ರಾಜ್ಯದಲ್ಲಿ ಒಟ್ಟು ಕೊರೊನಾ ಪಾಸಿಟಿವ ಸಂಖ್ಯೆ 1004, ಇವುಗಳಲ್ಲಿ 445 ಸಕ್ರಿಯ ಪ್ರಕರಣಗಳಿವೆ ಎಂದು ಅವರು ಹೇಳಿದರು.

ದೇಶಾದ್ಯಂತ ಇರುವ ಕೇರಳಿಗರ ಪೈಕಿ ನಿನ್ನೆವರೆಗೆ ಒಟ್ಟು 173 ಕೇರಳಿಗರು ಕೊರೊನಾದಿಂದ ಸಾವಿಗೀಡಾಗಿದ್ದಾರೆ ಎಂದ ಅವರು, ಕೇರಳ ವಿವಿಧ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ಕೇರಳದಲ್ಲಿ ಕಂಟೈನ್ಮೆಂ ಟ್ ಹಂತ ಎರಡನೇ ಹಂತವನ್ನು ತಲುಪಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಕನಿಷ್ಠ ಮಟ್ಟಕ್ಕೆ ಇಳಿದಿವೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ!

ನವದೆಹಲಿ : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಯಾಗಿ ಜಯ ಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ

ಕೊರೊನಾ ಜಾಗೃತಿ ಬಗ್ಗೆ ಮಹಿಳೆಯೊಬ್ಬಳ ಮಾತುಗಳನ್ನು ನೀವೊಮ್ಮೆ ಕೇಳಲೇಬೇಕು..!

ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ…

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.