ತಿರುವನಂತಪುರ: ಇಂದು ಕೇರಳದಲ್ಲಿ ಹೊಸದಾಗಿ ಕೊರೊನಾದ 40 ಪ್ರಕರಣಗಳು ದಾಖಲಾಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ಇವುಗಳ ಪೈಕಿ ವಿದೇಶದಿಂದ ಬಂದ 9 ಮತ್ತು ಮಹಾರಾಷ್ಟ್ರದಿಂದ ಬಂದ 16, ತಮಿಳುನಾಡಿನಿಂದ ಬಂದ 5 ಮತ್ತು ದೆಹಲಿಯಿಂದ ಬಂದ 3 ಪ್ರಕರಣಗಳೂ ಸೇರಿವೆ. ರಾಜ್ಯದಲ್ಲಿ ಒಟ್ಟು ಕೊರೊನಾ ಪಾಸಿಟಿವ ಸಂಖ್ಯೆ 1004, ಇವುಗಳಲ್ಲಿ 445 ಸಕ್ರಿಯ ಪ್ರಕರಣಗಳಿವೆ ಎಂದು ಅವರು ಹೇಳಿದರು.

ದೇಶಾದ್ಯಂತ ಇರುವ ಕೇರಳಿಗರ ಪೈಕಿ ನಿನ್ನೆವರೆಗೆ ಒಟ್ಟು 173 ಕೇರಳಿಗರು ಕೊರೊನಾದಿಂದ ಸಾವಿಗೀಡಾಗಿದ್ದಾರೆ ಎಂದ ಅವರು, ಕೇರಳ ವಿವಿಧ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ಕೇರಳದಲ್ಲಿ ಕಂಟೈನ್ಮೆಂ ಟ್ ಹಂತ ಎರಡನೇ ಹಂತವನ್ನು ತಲುಪಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಕನಿಷ್ಠ ಮಟ್ಟಕ್ಕೆ ಇಳಿದಿವೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

You May Also Like

ಗಡಿಯಲ್ಲಿ ತೊಡೆ ತಟ್ಟಿ ನಿಂತಿದೆಯೇ ಚೀನಾ? ಬಗ್ಗು ಬಡಿಯದೆ ಬಿಡಲ್ಲ ಎನ್ನುತ್ತಿದ್ದಾರೆ ಭಾರತೀಯ ಸೈನಿಕರು!

ಬೀಜಿಂಗ್ : ಗಡಿಯಲ್ಲಿ ಉದ್ಧಟತನ ಮೆರೆಯುತ್ತಿರುವ ಚೀನಾ, ಯುದ್ಧದ ಉನ್ಮಾದದಲ್ಲಿ ಇದೆಯೇ ಎಂಬ ಸಂಶಯ ಮೂಡುತ್ತಿದೆ.

ಕೊರೋನಾ ಸಂಕಷ್ಟ: ಜನರ ನೋವಿಗೆ ಧ್ವನಿಗುತ್ತಿರುವ ಶಿವಕುಮಾರಗೌಡ

ಈಗಾಗಲೇ ಒಂದುವರೆ ತಿಂಗಳ ಲಾಕ್ ಡೌನ್ ನಿಂದಾಗಿ ಬಹುತೇಕ ಬಡ ಹಾಗೂ ಮದ್ಯಮ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇದರಿಂದಾಗಿ ಸಾಕಷ್ಟು ಜನ ತಮ್ಮದೇ ಆದ ರೀತಿಯಲ್ಲಿ ಜನ ಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಡರಗಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಜನರ ಸಂಕಷ್ಟಕ್ಕೆ ಧ್ವನಿಯಾಗಿದ್ದಾರೆ.

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.