ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಬಲಿಯಾದವರ ಸಂಖ್ಯೆ 47ಕ್ಕೆ ಏರಿಕೆ ಕಂಡಿದೆ.

ಇಂದು ಸಂಜೆ ಬಿಡುಗಡೆಯಾದ ಬುಲೆಟಿನ್ ನಲ್ಲಿ ಕಲಬುಗಿಯಲ್ಲಿ 28, ಯಾದಗಿರಿಯಲ್ಲಿ 16, ಹಾಸನ 15, ದಕ್ಷಿಣ ಕನ್ನಡ 11, ಬೀದರ್ 13, ಉತ್ತರ ಕನ್ನಡ 6, ಉಡುಪಿ 9, ದಾವಣಗೆರೆ 6, ಚಿಕ್ಕಬಳ್ಳಾಪುರ 4, ರಾಯಚೂರು 5, ಬೆಳಗಾವಿ 4, ಬೆಂಗಳೂರು ನಗರ 6, ಚಿಕ್ಕಮಗಳೂರು 3, ವಿಜಯಪುರ 1, ಕೋಲಾರ 1 ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ 2, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಯಾದಗಿರಿ ಜಿಲ್ಲೆಯ ನಿವಾಸಿ 69 ವರ್ಷದ ವೃದ್ಧೆ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾರೆ. ವೃದ್ಧೆಯು ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿದ್ದರು. ಬೀದರ್ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. 80 ವರ್ಷದ ವೃದ್ಧನಿಗೆ ಮೇ 22ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಮೇ 26ರ ರಾತ್ರಿ ಹೃದಯಾಘಾತದಿಂದ ವೃದ್ಧ ಸಾವನ್ನಪ್ಪಿದ್ದರು.

Leave a Reply

Your email address will not be published. Required fields are marked *

You May Also Like

ಸೋಂಕಿನ ಸವಾಲಿಗೆ ಸರ್ಕಾರ ಸುಸ್ತು!: 3693 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಿಗರಿಗೆ ವಿಶೇಷ ಗಿಫ್ಟ್ ನೀಡಿದ ಆರ್ ಸಿಬಿ ತಂಡ!

ದುಬೈ : ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ರಾಜ್ಯದಲ್ಲಿಂದು 515 ಕೊರೊನಾ ಸೋಂಕಿತರಲ್ಲಿ 482 ಕೇಸ್ ಗೆ ಅಂತರಾಜ್ಯ ಹಿನ್ನೆಲೆ: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 515 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ.

ಅಗಸ್ಟ್ 5 ರಂದು ಸಂಕಲ್ಪ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

ಉತ್ತರಪ್ರಭಆಲಮಟ್ಟಿ : ದೇಶ, ನಾಡು ಕಟ್ಟುವಗೊಸ್ಕರ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮಹನೀಯರ ಸ್ಮರಣೆಗಾಗಿ…