ಕಲಬುರಗಿ: ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ವಿಕಲಚೇತನ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹಲ್ಲೆಗೊಳಗಾದವರು. ರೇವೂರ (ಬಿ) ಗ್ರಾಮದ ಚರಮೂರ್ತಿ ಶಿವಯೋಗಿ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಸಂಜೆ ಭಕ್ತರಿಂದ ಧಾನ್ಯ ಸಂಗ್ರಹಿಸಲು ಹೋಗಿದ್ದ ವೇಳೆ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದೆ.

ಚೆಕ್ ಪೋಸ್ಟ್ ಬಳಿ ರೇವೂರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರಣಗೌಡ ಪಾಟೀಲ್ ಎಂಬುವವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.  ಸದ್ಯ ಹಲ್ಲೆಗೊಳಗಾದ ಸ್ವಾಮೀಜಿ ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾಲೋಣಿ ಅವರಿಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

ಕನಕಗಿರಿ ಕ್ಷೇತ್ರದ ಕುರುಬ ಸಮಾಜದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ನಾಗಪ್ಪ ಸಾಲೋಣಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಇಲ್ಲಿನ ಕುರುಬ ಸಮಾಜದ ಯುವ ಮುಖಂಡ ಬೀರಪ್ಪ ವೆಂಕಟಾಪೂರ ಒತ್ತಾಯಿಸಿದ್ದಾರೆ.

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150…

ಮಡದಿ ಮಾಂಗಲ್ಯ ಸರ ಮಾರಿ ಕುಡಿದ ಆತ ಮಾಡಿದ್ದೇನು?

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿದ್ದ ಪಾಪಿ ಪತಿಯೊಬ್ಬ ಮಡದಿಯನ್ನೇ ಕೊಲೆ ಮಾಡಿರುವ ಘಟನೆ ಚೇಳೂರು ಪೊಲೀಸ್‌ ಠಾಣೆ…