ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ಶಾಸಕ ಎಚ್ಕೆ ಪಾಟೀಲ್, ಪಿಪಿಇ ಕಿಟ್‌  ಹಾಗೂ ಮಾಸ್ಕ್‌ಗಳ ಬೆಲೆ ಹಾಗೂ ಗುಣಮಟ್ಟ, ಮೊದಲೇ ಉಪಯೋಗಿಸಿದ ವೆಂಟಿಲೇಟರ್‌ಗಳನ್ನು ಖರೀದಿಸಿರುವ ಕುರಿತು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಬಹಳಷ್ಟು ದೂರುಗಳು ಬಂದಿದ್ದವು. ಕರೋನಾದಂತಹ ಮಹಾಮಾರಿ ಬಂದಿರುವ ಈ ಸಂದರ್ಭದಲ್ಲಿ ಎಲ್ಲರೂ ಎಷ್ಟು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬಹುದೋ ಅಷ್ಟು ಪ್ರಾಮಣಿಕವಾಗಿ ಇರಬೇಕಾಗುತ್ತದೆ. ಆದರೆ, ಇದರ ತದ್ವಿರುದ್ದವಾಗಿ ಘಟನೆಗಳು ನಡೆದಿವೆ ಎಂದು ದೂರು ಬಂದಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಧಿಕಾರಿಗಳ ಆತುರ: ನರೆಗಲ್ಲನಲ್ಲಿ ಅನಾಥವಾದ ಉದ್ಯಾನವನ..!

ಗದಗ ಜಿಲ್ಲೆಯ ನರೇಗಲ್ಲ ನಲ್ಲಿ ಅಧಿಕಾರಿಗಳ ಆತುರದ ನಿರ್ಧಾರದಿಂದ ಉದ್ಯಾನವನ ಇದ್ದು ಇಲ್ಲದಂತಾಗಿದೆ.

ಗದಗ ಜಿಲ್ಲೆಯಲ್ಲಿಂದು ಕಂಟೈನ್ ಮೆಂಟ್ ಬೇಲಿ ಕಳಚಿಕೊಂಡ ಪ್ರದೇಶಗಳು

ಗದಗ: ಜಿಲ್ಲೆಯ ಕೋಟುಮಚಗಿ ಗ್ರಾಮದ ವಾರ್ಡ ಸಂಖ್ಯೆ 1 ಮತ್ತು 2 , ಗದಗ ತಾಲ್ಲೂಕಿನ…

ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ತೇರಿನ ಗಾಲಿ ಪೂಜಾ ಕಾರ್ಯಕ್ರಮ

ಉತ್ತರಪ್ರಭ ಗದಗ:ಉತ್ತರ ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪುರಾತನವಾದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ…

ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ

ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.