ಬೆಂಗಳೂರು: ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ. ಇದರಲ್ಲಿ ಈಗಾಗಲೇ ಇವತ್ತಿನ 28 ಪ್ರಕರಣ ಸೇರಿ ಒಟ್ಟು 809 ಕೇಸ್ ಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ರಾಜ್ಯದಲ್ಲಿ 1635 ಪ್ರಕರಣಗಳು ಸಕ್ರೀಯವಾಗಿವೆ. ಈವರೆಗೆ ಒಟ್ಟು ಕೋವಿಡ್19 ನಿಂದಾಗಿ 47 ಜನ ಸಾವನ್ನಪ್ಪಿದ್ದಾರೆ. ಇವತ್ತಿನ ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ನ ಮಾಹಿತಿ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 59 ಪ್ರಕರಣಗಳು ಮಹಾರಾಷ್ಟ್ರದಿಂದ ಮರಳಿದವರಲ್ಲೇ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಕೊರೋನಾದ ಮಹಾ ನಂಟು ರಾಜ್ಯದಲ್ಲೂ ದಿನದಿಂದ ದಿನಕ್ಕೆ ವ್ಯಾಪಕವಾಗುತ್ತಲೇ ಸಾಗಿದೆ.  

ವಿವಿಧ ಜಿಲ್ಲೆಯಲ್ಲಿನ ಮಾಹಿತಿ

ಬೆಂಗಳೂರು ನಗರ-07

ವಿಜಯಪುರ-01

ಕಲಬುರಗಿ-03

ರಾಯಚೂರು-01

ದಕ್ಷಿಣಕನ್ನಡ-06

ಉಡುಪಿ-28

ಹಾಸನ-13

ಚಿಕ್ಕಮಗಳೂರು-01

ಚಿತ್ರದುರ್ಗ-07

ಯಾದಗಿರಿ-07

Leave a Reply

Your email address will not be published. Required fields are marked *

You May Also Like

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಡಚಣ್ಣವರ

ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

ಅರಣ್ಯ ಇಲಾಖೆಯಿಂದ ಸಹಸ್ರಾರು ಸಸಿ ನೆಡುವ ಕಾರ್ಯ ಜೋರು…! ಸಸ್ಯ ಪ್ರೇಮದಲ್ಲಿದೆ ನಮ್ಮೆಲ್ಲರ ಹಿತ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಮನುಷ್ಯನಿಗೆ ಉಸಿರು ಎಷ್ಟು ಮುಖ್ಯವೋ ಜೀವನ ಚೈತ್ರದ ನೆಮ್ಮದಿಗೆ ಸಸ್ಯ ಪ್ರೇಮ…

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.