ಬೆಂಗಳೂರು: ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ. ಇದರಲ್ಲಿ ಈಗಾಗಲೇ ಇವತ್ತಿನ 28 ಪ್ರಕರಣ ಸೇರಿ ಒಟ್ಟು 809 ಕೇಸ್ ಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ರಾಜ್ಯದಲ್ಲಿ 1635 ಪ್ರಕರಣಗಳು ಸಕ್ರೀಯವಾಗಿವೆ. ಈವರೆಗೆ ಒಟ್ಟು ಕೋವಿಡ್19 ನಿಂದಾಗಿ 47 ಜನ ಸಾವನ್ನಪ್ಪಿದ್ದಾರೆ. ಇವತ್ತಿನ ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ನ ಮಾಹಿತಿ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 59 ಪ್ರಕರಣಗಳು ಮಹಾರಾಷ್ಟ್ರದಿಂದ ಮರಳಿದವರಲ್ಲೇ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಕೊರೋನಾದ ಮಹಾ ನಂಟು ರಾಜ್ಯದಲ್ಲೂ ದಿನದಿಂದ ದಿನಕ್ಕೆ ವ್ಯಾಪಕವಾಗುತ್ತಲೇ ಸಾಗಿದೆ.  

ವಿವಿಧ ಜಿಲ್ಲೆಯಲ್ಲಿನ ಮಾಹಿತಿ

ಬೆಂಗಳೂರು ನಗರ-07

ವಿಜಯಪುರ-01

ಕಲಬುರಗಿ-03

ರಾಯಚೂರು-01

ದಕ್ಷಿಣಕನ್ನಡ-06

ಉಡುಪಿ-28

ಹಾಸನ-13

ಚಿಕ್ಕಮಗಳೂರು-01

ಚಿತ್ರದುರ್ಗ-07

ಯಾದಗಿರಿ-07

Leave a Reply

Your email address will not be published. Required fields are marked *

You May Also Like

ಅನಾಮಧೇಯ ವ್ಯಕ್ತಿಯ ಶವಪತ್ತೆ: ಗುರುತು ಪತ್ತೆಗೆ ಮನವಿ

ಗಜೇಂದ್ರಗಡ : ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಪಟ್ಟಣದ…

ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.…

ಡ್ರಗ್ಸ್ ಮಾಫಿಯಾ – ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಹಾಗೂ ಕಿರುತೆರೆ ನಟಿ ಅನುಶ್ರೀ ಅವರು ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.