ಮಸ್ಕಿ: ಜಲಾಶಯಲ್ಲಿನ ಹೂಳು ಎತ್ತುವ ಕಾಮಗಾರಿ ಮುಗಿಸಿಕೊಂಡು ಹಿಂತಿರುಗುವ ವೇಳೆ ಟ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನರು ಗಂಭೀರ ಗಾಯಗೊಂಡ ಘಟನೆ ಸಂತೆಕೆಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.

ಕೊರೊನಾ ಸಂಬಂಧ ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಜಲಾಶಯದಲ್ಲಿ ಹೂಳು ಎತ್ತುವ ಕಾಮಗಾರಿ ನಡೆದಿದೆ.‌ ಗುರುವಾರ ಕೆಲಸ‌ ಮುಗಿಸಿಕೊಂಡು‌ ಟ್ಯಾಕ್ಟರ್ ನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

18 ಜನ ಕೂಲಿ ಕಾರ್ಮಿಕರಿಗೆ ಟ್ಯಾಕ್ಟರ್ ನಲ್ಲಿ ತೆರಳುತ್ತಿದ್ದಾಗ ಸಂತೆಕೆಲ್ಲೂರು ಗ್ರಾಮದ ಬಳಿ ಪಲ್ಟಿಯಾಗಿದೆ. ನಾಲ್ಕು ಜನರು ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಕಳುಹಿಸಲಾಗಿದೆ. ಉಳಿದ 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಲಿಂಗಸುಗೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಧಾರವಾಡದ ಕಂಡಕ್ಟರ್ ಗೆ ಗದಗನಲ್ಲಿ ಸೋಂಕು ಪತ್ತೆ

ಗದಗ: ಧಾರವಾಡ ಜಿಲ್ಲೆಯಿಂದ ಗದಗ ಜಿಲ್ಲೆಗೆ ಬಂದಿದ್ದ ಕಂಡಕ್ಟರ್ ಹಾಗೂ ಗದಗ ಮೂಲದ ಬೆಂಗಳೂರಿನ ಹೋಟೆಲ್…

ಸಾಹಿತ್ಯ ಪರಿಷತ್ತು ಡಿಜಟಲಿಕರಣವಾಗಬೇಕು : ಚನ್ನೆಗೌಡ

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸಂಸ್ಥೆಯಾಗಿ ಬೆಳೆಯಬೇಕಾಗಿದೆ. ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಚುಣಾಯಿತನಾದರೆ ಸಾಹಿತ್ಯ ಪರಿಷತ್ತನ್ನು ಸಾರ್ವಜನಿಕರಿಗೆ ವಿಶ್ವವಿದ್ಯಾಲಯದಂತೆ ಬೆಳಕು ಚೆಲ್ಲುವ ಕೆಲಸವನ್ನು ಸಾಹಿತ್ಯ ಪರಿಷತ್ತಿನ ಮೂಲಕ ಮಾಡುವೆ ಎಂದು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ವಿ.ಸಿ. ಚನ್ನೇಗೌಡ ಹೇಳಿದರು.

ಎಲ್.ಪಿ.ಜಿ ಸಿಲಿಂಡರ್‍ಗಳಿಗೆ ಬೆಂಕಿ

ಬೆಂಗಳೂರ:ಇಂದು ಬೆಂಗಳೂರಿನ ಗೋವಿಂದರಾಜನಗರ ವಾರ್ಡ್,ಮೂಡಲಪಾಳ್ಯದ ಸರ್ಕಾರಿ ಶಾಲೆ ಹತ್ತಿರ ಎಲ್.ಪಿ.ಜಿ ಸಿಲಿಂಡರ್‍ಗಳಿಗೆ ಬೆಂಕಿಯಾಗಿದ್ದು, ಕೂಡಲೇ ರಾಜಾಜಿನಗರ…