ಬೆಂಗಳೂರು: ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಪೋಲಿಸ್ ಪಿ.ಎಸ್.ಐ ನೇಮಕಾತಿಗೆ ಇದ್ದ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 30 ಹಾಗೂ ಪರಿಶಿಷ್ಟ ಅಭ್ಯರ್ಥಿಗಳಿಗೆ 32 ವಯಸ್ಸಿಗೆ ಹೆಚ್ಚಿಸಿ ಇಂದು ನಡೆದ ಸಚಿವ ಸಂಪುಟದಲ್ಲಿ ತಿರ್ಮಾನ ಕೈಗೊಳ್ಳಲಾಗಿದೆ. ಇದು ಸದ್ಯದ ಹಾಗೂ ಮುಂದೆ ಕರೆಯಲಾಗುವ ನೇಮಕಾತಿಗೆ ಅನ್ವಯವಾಗಲಿದ್ದು ಸಾವಿರಾರು ಯವಕರಿಗೆ ಅನುಕೂಲವಾಗಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪೋಷಕರ ಕಣ್ಣ ಮುಂದೆಯೇ ಆತ್ಮಹತ್ಯೆಗೆ ಶರಣಾದ ಯುವತಿ!

ವಿಜಯಪುರ : ಪೋಷಕರ ಎದುರೇ ಯುವತಿ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಳು ಹಿಂಡುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…

ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7944…

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.