ಬೆಂಗಳೂರು : ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಎಲ್ಲ ರೈತರಿಗೆ ರೂ.5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೊದಲು ಮೆಕ್ಕೆಜೋಳ ಬೆಳೆದ ರೈತರಿಗೆ ಮಾತ್ರ ಸರ್ಕಾರ ಪರಿಹಾರ ಘೋಷಿಸಿತ್ತು. ಈ ಘೋಷಣೆಗೆ ಇನ್ನುಳಿದ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಎಲ್ಲ ರೈತರಿಗೂ ರೂ. 5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕ್ಷೌರಿಕರು, ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ ಪರಿಹಾರ ನೀಡಲು ವಿಧಿಸಲಾಗಿದ್ದ ಷರತ್ತುಗಳನ್ನು ಸಡಿಲಿಸಲಾಗಿದೆ. ಎಲ್ಲ ಚಾಲಕರಿಗೂ ಪರಿಹಾರ ನೀಡಲು ನಿರ್ಧರಿಸಲಾಗಿದೆ.

1 comment
Leave a Reply

Your email address will not be published. Required fields are marked *

You May Also Like

ಮನೆಯಲ್ಲಿಯೇ ಯಶ್ : ಜ್ಯೂನೀಯರ್ ರಾಧಿಕಾ ಫುಲ್ ಖುಷ್..!

ಲಾಕ್​ಡೌನ್​ನಿಂದಾಗಿ ಯಶ್​ ಮನೆಯಲ್ಲಿಯೇ ಉಳಿಯುವಂತಾಗಿದ್ದು, ಮಕ್ಕಳ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಇದರಿಂದಾಗಿ ಜೂನಿಯರ್‌ ರಾಧಿಕಾ ಫುಲ್ ಖುಷಿಯಾಗಿದ್ದಾರೆ.

ಬೀದಿಬದಿ ವ್ಯಾಪಾರಸ್ಥರಿಗಾಗಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು

ಲಕ್ಷ್ಮೇಶ್ವರ: ಬೀದಿಬದಿ ವ್ಯಾಪಾರಸ್ಥರು ಕೊರೋನಾ ಪರಿಣಾಮದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಶೇಷ ಯೋಜನೆಗಳನ್ನು…

ಪಾಕ್‍ನಲ್ಲಿ ಬಸ್-ರೈಲು ಢಿಕ್ಕಿ 19 ಸಿಖ್ ಯಾತ್ರಾರ್ಥಿಗಳ ಸಾವು

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು…

ಗ್ಯಾಂಗ್ ರೇಪ್ ಪ್ರಕರಣದ ಉಳಿದ ಆರೋಪಿಗಳು ಕೇರಳದಲ್ಲಿದ್ದಾರೆಂಬ ಮಾಹಿತಿಯಿದೆ- ಬೊಮ್ಮಾಯಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವಿಡಿಯೋ ವೈರಲ್ ಆಗಿತ್ತು, ಕೇಂದ್ರ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದರು, ನಮ್ಮ ಪೊಲೀಸರು ಅದನ್ನು ಪತ್ತೆ ಹಚ್ಚಿ ಗ್ಯಾಂಗ್ ನ್ನು ಹಿಡಿದಿದ್ದಾರೆ.