ಯಾದಗಿರಿ: ಜಿಲ್ಲೆಯಲ್ಲಿ ಇಂದು ಕೂಡ 7 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.

ಸೋಂಕಿತರೆಲ್ಲರೂ ಅಂತರ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಮಹಾರಾಷ್ಟ್ರದ ಮುಂಬಯಿ, ಪುಣೆ ಮತ್ತು ಸೊಲ್ಲಾಪುರಿಂದ ಜಿಲ್ಲೆಗೆ ಹಿಂದಿರುಗಿರುವ ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರಿಗೆ ಕೊರೊನಾ ಸೋಂಕು ಖಚಿತಪಟ್ಟ ಒಟ್ಟು 163 ಪ್ರಕರಣಗಳ ಪೈಕಿ 9 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಸುರಪುರ ತಾಲೂಕಿನ ಬೇವಿನಾಳ ಎಸ್.ಕೆ. ಗ್ರಾಮದ 28 ವರ್ಷದ ಯುವಕ, 24 ವರ್ಷದ ಪುರುಷ, 28 ವರ್ಷದ ಪುರುಷ, ಯಾದಗಿರಿ ತಾಲೂಕಿನ ಸೈದಾಪೂರ ಗ್ರಾಮದ 24 ವರ್ಷದ ಮಹಿಳೆ, ಶಹಾಪೂರ ತಾಲೂಕಿನ ಉಕ್ಕಿನಾಳ ತಾಂಡಾದ 4 ವರ್ಷದ ಗಂಡು ಮಗು, ಗುರುಮಿಠ್ಠಕಲ್ ನಗರದ 46 ವರ್ಷದ ಪುರುಷ, ಯಾದಗಿರಿ ತಾಲೂಕಿನ ಮೋಟನಳ್ಳಿ ತಾಂಡಾದ 11 ವರ್ಷದ ಬಾಲಕ ಸೇರಿದಂತೆ ಇಂದು 7 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಗಾರ್ಡನ್ ದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟನೆ

ಆಲಮಟ್ಟಿ : ಇಲ್ಲಿನ ಬಹು ವೈವಿಧ್ಯಮಯ ನಾನಾ ಬಗೆಯ ಉದ್ಯಾನವನಗಳ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ…

ಕತ್ತಲೆ ಸೀಳಿ ಬೆಳಕು ಮೂಡಿಸಿದ ಸ್ವರಾಜ್ಯ ಸೂರ್ಯ ಗಾಂಧಿ: ಡಾ. ಸವಿತಾ ದೇಸಾಯಿ

ನಿಡಗುಂದಿ : ಲೋಕಮಾನ್ಯ ತಿಲಕರು ತೀರಿದ ನಂತರ ಸ್ವಾತಂತ್ರ್ಯ ಸಂಗ್ರಾಮದ ಬಾನಂಗಳದಲ್ಲಿ ಕವಿದಿದ್ದ ಕತ್ತಲನ್ನು ಸತ್ಯ,…

ಸರ್ಕಾರದ ನಡೆಯಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯ -ಮೋಹನ ದೊಡಕುಂಡಿ

ಉತ್ತರಪ್ರಭ ಸುದ್ದಿಗದಗ: 545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ…

ಮಕ್ಕಳಿಗೆ ಹರಡುವ ಸಾಂಕ್ರಾಮಿಕ ರೋಗ ತಡೆಗೆ ಆಯುರ್ವೇದ ಔಷಧ ಬಳಸಿ

ಮುಳಗುಂದ : ಮಕ್ಕಳ ಮತ್ತು ಯುವಕರಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗ ತಡೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿ…