ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 7,466 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 175 ಜನ ಕೊರೊನಾ ಕಾರಣದಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,65,799 ಅನ್ನು ತಲುಪಿದ್ದು, ಸಾವಿಗೀಡಾದವರ ಸಂಖ್ಯೆ 4,706ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿ 89,987 ಸಕ್ರಿಯ ಪ್ರಕರಣಗಳಿದ್ದು, 71,105 ನಾಗರಿಕರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಇಳಿಮುಖದತ್ತ ಹೆಜ್ಜೆ ಹಾಕಿದ ಮಹಾಮಾರಿ!

ನವದೆಹಲಿ : ದೇಶದಲ್ಲಿ ಇಲ್ಲಿಯವರೆಗೂ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತ ಆತಂಕ ಮೂಡಿಸಿದ್ದ ಮಹಾಮಾರಿ, ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದ್ದು, ಜನರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದೆ.

ಪತ್ರ ಚಳುವಳಿಗೆ ಕರೆ ನೀಡಿದ ಭೋವಿ ಶ್ರೀಗಳು

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರ ಈ ಸಮುದಾಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ರಾಜ್ಯ ಸರ್ಕಾರದ ವಿವರಣೆ ಹೀಗಿದೆ: “ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ‘ಸೂಕ್ತ ಪ್ರಾಧಿಕಾರದ (NCSC) ಮುಂದೆ ಹಾಜರಾಗಲು’ ಸೂಚನೆ ನೀಡಿ, ಸರ್ವೋಚ್ಛ ನ್ಯಾಯಾಲಯ ಸದರಿ ಅರ್ಜಿಯನ್ನು 14-2-2020ರಂದು ವಿಲೇವಾರಿ ಮಾಡಿದೆ” ಎಂದು ಹೇಳಲಾಗಿದೆ. ಜೊತೆಗೆ, “ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ, ದೆಹಲಿ, ಇವರ ಅರ್ಜಿಯನ್ನು ಸ್ವೀಕರಿಸಿ, NCSC ಇಂದ, ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ, ಬೆಂಗಳೂರು. ಇವರಿಗೆ ಬರೆದ ಪತ್ರ ಸಂಖ್ಯೆ 36/inclusion & exclusion-3/2020/ssw ದಿನಾಂಕ:12-3-2020ರಲ್ಲಿ ಎಲ್ಲಿಯೂ ಕರ್ನಾಟಕ ರಾಜ್ಯದ ಭೋವಿ, ಲಂಬಾಣಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ತಿಳಿಸಿಲ್ಲ” ಎಂದು ಹೇಳಿದೆ.

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ!

ನವದೆಹಲಿ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಇಂದ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.…