ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 7,466 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 175 ಜನ ಕೊರೊನಾ ಕಾರಣದಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,65,799 ಅನ್ನು ತಲುಪಿದ್ದು, ಸಾವಿಗೀಡಾದವರ ಸಂಖ್ಯೆ 4,706ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿ 89,987 ಸಕ್ರಿಯ ಪ್ರಕರಣಗಳಿದ್ದು, 71,105 ನಾಗರಿಕರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
You May Also Like
ಭಾರತದ ಅತಿ ಶ್ರೀಮಂತ ಮಹಿಳೆ ರೋಶ್ನಿ: 38 ವರ್ಷಕ್ಕೆ ಎಚ್.ಸಿ.ಎಲ್ ಕಂಪನಿ ಅಧ್ಯಕ್ಷೆ
ವಾಣಿಜ್ಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ-ಎಂಬಿಎ ಮಾಡಿರುವ ರೋಶ್ನಿ ಈಗ ಎಚ್.ಸಿ.ಎಲ್. ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ಆಗಿದ್ದಾರೆ. ಶಿವ್ ನಾಡಾರ್ ತೆರವು ಮಾಡಿದ ಸ್ಥಾನಕ್ಕೆ ಅವರ ಮಗಳು ರೋಶ್ನಿ ನಾಡಾರ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.
- ಉತ್ತರಪ್ರಭ
- July 18, 2020