ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 7,466 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 175 ಜನ ಕೊರೊನಾ ಕಾರಣದಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,65,799 ಅನ್ನು ತಲುಪಿದ್ದು, ಸಾವಿಗೀಡಾದವರ ಸಂಖ್ಯೆ 4,706ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿ 89,987 ಸಕ್ರಿಯ ಪ್ರಕರಣಗಳಿದ್ದು, 71,105 ನಾಗರಿಕರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
You May Also Like
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಂದು ಭೇಟಿ ನೀಡಿ ಗದಗ ನಗರದಲ್ಲಿ ವಲಸೆ ಕಾರ್ಮಿಕರಿಗೆ ಒದಗಿಸಲಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
- ಉತ್ತರಪ್ರಭ
- April 27, 2020
ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!
ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…
- ಉತ್ತರಪ್ರಭ
- June 23, 2020
ರೈಲು ಹಳಿ ದುರಂತ: 16 ಸಾವು
ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು…
- ಉತ್ತರಪ್ರಭ
- May 8, 2020
ರಾಜ್ಯದಲ್ಲಿ ಕೊರೋನಾ ಸೋಂಕು ಹರಡಿದ್ದು ಎಷ್ಟು ಜನರಿಂದ ಗೊತ್ತಾ?
ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿಲಿದ್ದು ಸೋಂಕಿತರ ಸಂಖ್ಯೆ 700 ಗಡಿ ದಾಟಿದೆ. ಆದರೆ ಇಷ್ಟೊಂದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಎಷ್ಟು ಜನ ಕಾರಣ ನ್ನೋದು ಮಾತ್ರ ಕುತೂಹಲ.
- ಉತ್ತರಪ್ರಭ
- May 8, 2020