ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 7,466 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 175 ಜನ ಕೊರೊನಾ ಕಾರಣದಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,65,799 ಅನ್ನು ತಲುಪಿದ್ದು, ಸಾವಿಗೀಡಾದವರ ಸಂಖ್ಯೆ 4,706ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿ 89,987 ಸಕ್ರಿಯ ಪ್ರಕರಣಗಳಿದ್ದು, 71,105 ನಾಗರಿಕರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
You May Also Like
ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆ
ಉತ್ತರಪ್ರಭ ಸುದ್ದಿ ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ…
- ಉತ್ತರಪ್ರಭ
- February 18, 2022
ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ
ಆಗಸ್ಟ್ ನಲ್ಲಿ ಚಿತ್ರೀಕರಣ
ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು.
ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ.
ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.
- ಉತ್ತರಪ್ರಭ
- June 3, 2020
ಕೊರೋನಾ ಚಿಕಿತ್ಸೆಗೆ ಆಶಾದಾಯಕ ಆಯುರ್ವೇದ ಮಾತ್ರೆ?
ಬೆಂಗಳೂರು: ಕೋವಿಡ್-19 ಸೋಂಕಿನಿಂದ ಗುಣಪಡಿಸಲು ಬೆಂಗಳೂರಿನ ಆಯುರ್ವೇದ ವೈದ್ಯರೊಬ್ಬರು ಸಣ್ಣದೊಂದು ಹೆಜ್ಜೆ ಇಟ್ಟಿದ್ದಾರೆ. ಭೌಮ್ಯ ಮತ್ತು…
- ಉತ್ತರಪ್ರಭ
- July 4, 2020
ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ
ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…
- ಉತ್ತರಪ್ರಭ
- June 30, 2020