ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ2711 ಆಗಿದೆ. ಇದರಲ್ಲಿ 1793 ಪ್ರಕರಣಗಳು ಸಕ್ರೀಯವಾಗಿವೆ. ಈವರೆಗೆ ಒಟ್ಟು ಕೊರೋನಾ ಸೋಂಕಿನಿಂದ 47 ಜನ ಸಾವನ್ನಪ್ಪಿದ್ದಾರೆ. ಇಂದು ಸೋಂಕಿನಿಂದ ಗುಣಮುಖರಾಗಿ ರಾಜ್ಯದಲ್ಲಿ 35 ಜನ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 869 ಜನ. ಇಂದು ಪತ್ತೆಯಾದ 178 ಸೋಂಕಿತ ಪ್ರಕರಣಗಳಲ್ಲಿ 156 ಪ್ರಕರಣಗಳಿಗೆ ಮಹಾರಾಷ್ಟ್ರದ ನಂಟಿದೆ. ಹೀಗಾಗಿ ಏಕಾಏಕಿ ಇಷ್ಟೊಂದು ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು ರಾಜ್ಯದ ಜನರನ್ನು ಸಹಜವಾಗಿಯೇ ಆತಂಕಕ್ಕೀಡು ಮಾಡಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು

ಉಡುಪಿ-15
ಬೆಂಗಳೂರು-11
ಮಂಡ್ಯ-03
ಯಾದಗಿರಿ-54
ದಾವಣಗೆರೆ-04
ಮೈಸೂರು-02
ಕಲಬುರಗಿ-15
ರಾಯಚೂರು-62
ಶಿವಮೊಗ್ಗ-01
ಚಿಕ್ಕಬಳ್ಳಾಪೂರ-04
ಧಾರವಾಡ-01

1 comment
  1. Covid 19, is seriously spreading. So the need of strictly following the decipline of night curfew for all people. Wearing of Mask or face cover is practiced for all.

Leave a Reply

Your email address will not be published. Required fields are marked *

You May Also Like

ಮದ್ಯದ ಅಮಲಿನಲ್ಲಿ ಮಡದಿಯ ಕೊಲೆ!

ಮದ್ಯದ ಮತ್ತಿನಲ್ಲಿ ಪತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

ಮೋದಿಗೆ ಮಾಸ್ಕ್ ಕೊಟ್ಟ ರಾಜ್ಯದಲ್ಲಿನ ಕುಟುಂಬ! ಮೋದಿ ಏನು ಹೇಳಿದರು?

ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.

Игровые Автоматы Онлайн Бесплатно и на Реальные Деньги

Игровые Автоматы Онлайн Бесплатно и на Реальные Деньги Игровые автоматы играть бесплатно…

Pinup казино приветственный бонус, кэшбэк и продуманная система лояльности

Content Депозит и вывод выигрыша в Пин Ап Вход в аккаунт на…