ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು ತಗಲಿದವರ ಸಂಖ್ಯೆ 2922 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಇಂದು 103 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಹೀಗಾಗಿ ಈವರೆಗೂ ರಾಜ್ಯದಲ್ಲಿ ಬಿಡುಗಡೆಯಾಗಿದ್ದು 997 ಪ್ರಕರಣಗಳು. ಕೊರೊನಾ ಸೋಂಕಿನಿಂದ ಇಂದು ಒಂದು ಕೇಸ್ ಮೃತಪಟ್ಟಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 49 ಪ್ರಕರಣ ಸಾವನ್ನಿಪ್ಪಿವೆ. ಜೊತೆಗೆ ಈವರೆಗೆ ಒಟ್ಟು 1874 ಪ್ರಕರಣಗಳು ಸಕ್ರಿಯವಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಯಾದಗಿರಿ – 18
ಬೆಂಗಳೂರು ನಗರ – 33
ಕಲಬುರಗಿ – 02
ಉಡುಪಿ – 13
ಬೆಳಗಾವಿ – 01
ದಾವಣಗೆರೆ – 04
ಹಾಸನ -13
ಬೀದರ್ – 10
ದಕ್ಷಿಣ ಕನ್ನಡ – 14
ವಿಜಯಪುರ – 11
ಮೈಸೂರು – 02
ಉತ್ತರ ಕನ್ನಡ -02
ಧಾರವಾಡ – 02
ಶಿವಮೊಗ್ಗ -06
ಚಿತ್ರದುರ್ಗ -01
ತುಮಕೂರ -01
ಕೋಲಾರ್ – 03
ಬೆಂಗಳೂರು ಗ್ರಾಮಾಂತರ – 01
ಹಾವೇರಿ -04

Leave a Reply

Your email address will not be published. Required fields are marked *

You May Also Like

ಹಸಿರು ವಲಯಕ್ಕೂ ವಕ್ಕರಿಸಿದ ಕೊರೊನಾ!

ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.

ಸಿಡಿಲು ಬಡಿದು ಮಹಿಳೆ ಮೃತ

ಹಾವೇರಿ: ಸಿಡಿಲು ಬಡಿದು ಮಹಿಳೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸ ನಿಡನೇಗಿಲು…

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.