ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು ತಗಲಿದವರ ಸಂಖ್ಯೆ 2922 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಇಂದು 103 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಹೀಗಾಗಿ ಈವರೆಗೂ ರಾಜ್ಯದಲ್ಲಿ ಬಿಡುಗಡೆಯಾಗಿದ್ದು 997 ಪ್ರಕರಣಗಳು. ಕೊರೊನಾ ಸೋಂಕಿನಿಂದ ಇಂದು ಒಂದು ಕೇಸ್ ಮೃತಪಟ್ಟಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 49 ಪ್ರಕರಣ ಸಾವನ್ನಿಪ್ಪಿವೆ. ಜೊತೆಗೆ ಈವರೆಗೆ ಒಟ್ಟು 1874 ಪ್ರಕರಣಗಳು ಸಕ್ರಿಯವಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಯಾದಗಿರಿ – 18
ಬೆಂಗಳೂರು ನಗರ – 33
ಕಲಬುರಗಿ – 02
ಉಡುಪಿ – 13
ಬೆಳಗಾವಿ – 01
ದಾವಣಗೆರೆ – 04
ಹಾಸನ -13
ಬೀದರ್ – 10
ದಕ್ಷಿಣ ಕನ್ನಡ – 14
ವಿಜಯಪುರ – 11
ಮೈಸೂರು – 02
ಉತ್ತರ ಕನ್ನಡ -02
ಧಾರವಾಡ – 02
ಶಿವಮೊಗ್ಗ -06
ಚಿತ್ರದುರ್ಗ -01
ತುಮಕೂರ -01
ಕೋಲಾರ್ – 03
ಬೆಂಗಳೂರು ಗ್ರಾಮಾಂತರ – 01
ಹಾವೇರಿ -04

Leave a Reply

Your email address will not be published. Required fields are marked *

You May Also Like

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್!

ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಹ್ಯಾಂಡ್ ಸಾನಿಟೈಸರ್ ಸ್ಪೋಟವಾಗುವುದು ನಿಜನಾ..?

ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಸ್ವಯಂಪ್ರೇರಿತ ದಹನಕ್ಕೆ ಸಮರ್ಥವಾಗಿರುವುದಿಲ್ಲ ಎಂದು ತಿಳಿದುಬಂದಿದೆ.