ಹಾವೇರಿ: ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹದಿನಾಲ್ಕಕೇರಿದೆ.
ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಸೋಂಕು ದೃಢಪಟ್ಟ 14 ಪ್ರಕರಣಗಳಲ್ಲಿ 13 ಪ್ರಕರಣಗಳಿಗೆ ಮಹಾರಾಷ್ಟ್ರದ ಮೂಲವಿದೆ.
ಇತ್ತಿಚೆಗಷ್ಟೆ ಮಹಾರಾಷ್ಟ್ಟದಿಂದ ರಾಣೆಬೆನ್ನೂರಿಗೆ ಬಂದಿದ್ದ,
ಇವರನ್ನು ರಾಣೆಬೆನ್ನೂರಿನ‌ ಈಶ್ವರ ನಗರದ ವಿದ್ಯಾರ್ಥಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೇ 17ರಂದು ಮಹಾರಾಷ್ಟ್ರದಿಂದ ಹಾವೇರಿ ಜಿಲ್ಲೆಗೆ ಬಂದಿದ್ದ
ಮೂವರು ಮಕ್ಕಳು, ಓರ್ವ ಯುವಕನಿಗೆ ಸೋಂಕು ದೃಢಪಟ್ಟಿದೆ.
P-2856(19 ವರ್ಷ ),
P-2857(13.ವರ್ಷ),
P-2858(15 ವ.ಗಂಡು),
P-2859(11ವರ್ಷ ಹೆಣ್ಣು) ಸೋಂಕು ಪತ್ತೆಯಾದ ಪ್ರಕರಣಗಳಾಗಿವೆ.
ಇವರ ಟ್ರಾವೆಲ್ ಹಿಸ್ಟರಿ ನೋಡಿದಾಗ ಇವರು ಎರಡು ಖಾಸಗಿ ಬಸ್ ನಲ್ಲಿ ಬಂದಿದ್ದರು ಎನ್ನಲಾಗಿದೆ. ಹೀಗಾಗಿ ಎರಡು ಬಸ್ ನಲ್ಲಿ ಬಂದಿಳಿದ 89 ಜನರಲ್ಲಿ 8 ಜನರಿಗೆ ಸೋಂಕು ಧೃಡ ಪಟ್ಟಿದ್ದು, ಬಸ್ಸಿನಲ್ಲಿ ಬಂದಿದ್ದ 89 ಜನರನ್ನು ಕ್ವಾರೆಂಟೈನ್ ಮಾಡಲಾಗಿದೆ. ಸೋಂಕಿತರನ್ನು ನಗರದ ಕೋವಿಡ್ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜಧಾನಿಯಲ್ಲಿ ಮತ್ತೆ ಇಬ್ಬರು ಗರ್ಭಿಣಿಯರಲ್ಲಿ ಕಂಡು ಬಂದ ಮಹಾಮಾರಿ!

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಮತ್ತೆ ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.

ಸಕ್ಕರೆ ನಾಡಿನಲ್ಲಿ ಸಿಹಿಯಾದ ಮಾತಿಗೆ ಮರುಳಾಗಿ 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡ ನಾರಿಯರು!!

ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.