ಬೆಂಗಳೂರು: ಜೂನ್ 30ರವರೆಗೆ ಲಾಕ್ ಡೌನ್ ಮುಂದುವರೆಸಿ ಸರ್ಕಾರ ಆದೇಶಿಸಿದೆ. ಮುಂದುವರೆದ ಲಾಕ್ ಡೌನ್ ನಲ್ಲಿ ಏನೆಲ್ಲ ಆರಂಭವಾಗಲಿವೆ ಎನ್ನುವ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಸಡಿಲಿಕೆಯಾದ ನಿಯಮಗಳು

  • ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಿಸಿ ಆದೇಶ
  • ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಪ್ಯೂ
  • ಕಂಟೇನ್ಮೆಂಟ್ ಜೋನ್ ಗಳಿಗೆ ಲಾಕ್ ಡೌನ್ ಕಡ್ಡಾಯ
  • ಕಂಟೈನ್ಮೆಂಟ್ ಹೊರತು ಪಡಿಸಿ ಉಳಿದೆಡೆ ಅವಕಾಶ
  • ಹೋಟೆಲ್ ಹಾಗೂ ರೆಸ್ಟೋರೆಂಟ್ ಮತ್ತು ಆಸ್ಪತ್ರೆ ಸೇವೆಗಳು ಲಭ್ಯ
  • ದೇವಾಲಯ ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಕಂಟೈನ್ಮೆಂಟ್ ಜೋನ್ ನಿಗದಿ ಪಡಿಸುವುದು ಆಯಾ ಜಿಲ್ಲಾಡಳಿತದ ಜವಾಬ್ದಾರಿ
  • ಶಾಪಿಂಗ್ ಮತ್ತು ಮಾಲ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಅಂತರಾಜ್ಯ ಪ್ರವಾಸಕ್ಕೆ ಅನುಮತಿಯ ಅವಶ್ಯಕತೆ ಇಲ್ಲ
  • ವಿವಾಹ ಸಮಾರಂಭಕ್ಕೆ 50 ಜನ, ಅಂತ್ಯಕ್ರಿಯೆಗೆ 25 ಜನರಿಗೆ ಮಾತ್ರ ಅವಕಾಶ
  • ಸಾರ್ವಜನಿಕ ಸಭೆ ಹಾಗೂ ಸಮಾರಂಭಗಳಿಗೆ ನಿರ್ಬಂಧ ಮುಂದುವರೆಯುವುದು
  • ಶೈಕ್ಷಣಿಕ ಸಂಸ್ಥೆಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ
  • ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರಗಳ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುವುದು
Leave a Reply

Your email address will not be published. Required fields are marked *

You May Also Like

ಕಾರ್ಮಿಕ ಇಲಾಖೆ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ…

ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ.

ಚೀನಾ ಹಿಂದಿಕ್ಕಿ ಸಾಗುತ್ತಿದೆ ಭಾರತ!

ನವದೆಹಲಿ: ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಉಗ್ರ ಪ್ರತಾಪ ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3,904…

ಮುಂಡರಗಿ ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ

ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.