ಬೆಂಗಳೂರು: ಜೂನ್ 30ರವರೆಗೆ ಲಾಕ್ ಡೌನ್ ಮುಂದುವರೆಸಿ ಸರ್ಕಾರ ಆದೇಶಿಸಿದೆ. ಮುಂದುವರೆದ ಲಾಕ್ ಡೌನ್ ನಲ್ಲಿ ಏನೆಲ್ಲ ಆರಂಭವಾಗಲಿವೆ ಎನ್ನುವ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಸಡಿಲಿಕೆಯಾದ ನಿಯಮಗಳು

  • ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಿಸಿ ಆದೇಶ
  • ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಪ್ಯೂ
  • ಕಂಟೇನ್ಮೆಂಟ್ ಜೋನ್ ಗಳಿಗೆ ಲಾಕ್ ಡೌನ್ ಕಡ್ಡಾಯ
  • ಕಂಟೈನ್ಮೆಂಟ್ ಹೊರತು ಪಡಿಸಿ ಉಳಿದೆಡೆ ಅವಕಾಶ
  • ಹೋಟೆಲ್ ಹಾಗೂ ರೆಸ್ಟೋರೆಂಟ್ ಮತ್ತು ಆಸ್ಪತ್ರೆ ಸೇವೆಗಳು ಲಭ್ಯ
  • ದೇವಾಲಯ ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಕಂಟೈನ್ಮೆಂಟ್ ಜೋನ್ ನಿಗದಿ ಪಡಿಸುವುದು ಆಯಾ ಜಿಲ್ಲಾಡಳಿತದ ಜವಾಬ್ದಾರಿ
  • ಶಾಪಿಂಗ್ ಮತ್ತು ಮಾಲ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಅಂತರಾಜ್ಯ ಪ್ರವಾಸಕ್ಕೆ ಅನುಮತಿಯ ಅವಶ್ಯಕತೆ ಇಲ್ಲ
  • ವಿವಾಹ ಸಮಾರಂಭಕ್ಕೆ 50 ಜನ, ಅಂತ್ಯಕ್ರಿಯೆಗೆ 25 ಜನರಿಗೆ ಮಾತ್ರ ಅವಕಾಶ
  • ಸಾರ್ವಜನಿಕ ಸಭೆ ಹಾಗೂ ಸಮಾರಂಭಗಳಿಗೆ ನಿರ್ಬಂಧ ಮುಂದುವರೆಯುವುದು
  • ಶೈಕ್ಷಣಿಕ ಸಂಸ್ಥೆಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ
  • ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರಗಳ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುವುದು
Leave a Reply

Your email address will not be published. Required fields are marked *

You May Also Like

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.

ಪೊಲೀಸರಿಗೆ ವಾಚಮನ್ ಎಂದು ಆವಾಜ್ ಹಾಕಿದ ಯುವಕ

ಲಾಕ್ ಡೌನ್ ಇದ್ದಾಗಲೂ ಅನವಶ್ಯಕವಾಗಿ ಬೈಕ್ ನಲ್ಲಿ ಓಡಾಡುತ್ತಿದ್ದ ಯುವಕನಿಗೆ ಓಡಾಡದಂತೆ ಸೂಚನೆ ನೀಡಿದ ಪೊಲೀಸರಿಗೆ ಯುವಕ ನೀವು ವಾಚಮನ್ ಇದ್ದ ಹಾಗೆ ಎಂದು ಆವಾಜ್ ಹಾಕಿದ್ದಾನೆ.

ನಿರಾಣಿಗೆ ಹೈಕಮಾಂಡ್ ಬುಲಾವ್

ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.

ಕೋವಿಡ್ ಬಲಿ: ಹೈದರಾಬಾದ್ ನಲ್ಲಿ ವೈದ್ಯರ ಮೇಲೆ ದಾಳಿ

ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ…