ಬೆಂಗಳೂರು: ಜೂನ್ 30ರವರೆಗೆ ಲಾಕ್ ಡೌನ್ ಮುಂದುವರೆಸಿ ಸರ್ಕಾರ ಆದೇಶಿಸಿದೆ. ಮುಂದುವರೆದ ಲಾಕ್ ಡೌನ್ ನಲ್ಲಿ ಏನೆಲ್ಲ ಆರಂಭವಾಗಲಿವೆ ಎನ್ನುವ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಸಡಿಲಿಕೆಯಾದ ನಿಯಮಗಳು

  • ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಿಸಿ ಆದೇಶ
  • ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಪ್ಯೂ
  • ಕಂಟೇನ್ಮೆಂಟ್ ಜೋನ್ ಗಳಿಗೆ ಲಾಕ್ ಡೌನ್ ಕಡ್ಡಾಯ
  • ಕಂಟೈನ್ಮೆಂಟ್ ಹೊರತು ಪಡಿಸಿ ಉಳಿದೆಡೆ ಅವಕಾಶ
  • ಹೋಟೆಲ್ ಹಾಗೂ ರೆಸ್ಟೋರೆಂಟ್ ಮತ್ತು ಆಸ್ಪತ್ರೆ ಸೇವೆಗಳು ಲಭ್ಯ
  • ದೇವಾಲಯ ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಕಂಟೈನ್ಮೆಂಟ್ ಜೋನ್ ನಿಗದಿ ಪಡಿಸುವುದು ಆಯಾ ಜಿಲ್ಲಾಡಳಿತದ ಜವಾಬ್ದಾರಿ
  • ಶಾಪಿಂಗ್ ಮತ್ತು ಮಾಲ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಅಂತರಾಜ್ಯ ಪ್ರವಾಸಕ್ಕೆ ಅನುಮತಿಯ ಅವಶ್ಯಕತೆ ಇಲ್ಲ
  • ವಿವಾಹ ಸಮಾರಂಭಕ್ಕೆ 50 ಜನ, ಅಂತ್ಯಕ್ರಿಯೆಗೆ 25 ಜನರಿಗೆ ಮಾತ್ರ ಅವಕಾಶ
  • ಸಾರ್ವಜನಿಕ ಸಭೆ ಹಾಗೂ ಸಮಾರಂಭಗಳಿಗೆ ನಿರ್ಬಂಧ ಮುಂದುವರೆಯುವುದು
  • ಶೈಕ್ಷಣಿಕ ಸಂಸ್ಥೆಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ
  • ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರಗಳ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುವುದು
Leave a Reply

Your email address will not be published. Required fields are marked *

You May Also Like

ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ

ಇಂಧನ ಬೆಲೆ ಏರಿಕೆ ಖಂಡಿಸಿ ಕರವೇಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದೇಶದಲ್ಲಿ ಇಂಧನ ಬೆಲೆ, ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ, ಶೀಘ್ರವಾಗಿ ಬೆಲೆ ಏರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ) ಬಣದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಸ್ಟಡಿಗೆ ನೀಡಿದ ಕೋರ್ಟ್!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.