ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿದೆ.

ಜೂ. 1ರಿಂದ ಯಾವುದೇ ಪಾಸ್ ಇಲ್ಲದೇ ಪ್ರಯಾಣಿಕರು ಸಂಚರಿಸಬಹುದು. ಹೊರ ರಾಜ್ಯಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ.

ಕರ್ನಾಟಕದಲ್ಲಿ ಹೊರ ರಾಜ್ಯಗಳಿಂದ ಬಂದವರಲ್ಲಿಯೇ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಸಹ 141 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಕರ್ನಾಟಕ ಸೋಂಕಿತರ ಸಂಖ್ಯೆಯಲ್ಲಿ ಮೂರು ಸಾವಿರದ ಗಡಿಯ ಸಮೀಪದಲ್ಲಿದೆ.

ಜನರು ಪಾಸ್ ಪಡೆದು ಬರುತ್ತಿರುವುದರಿಂದ ಎಲ್ಲರ ಮಾಹಿತಿ ಸಿಗುತ್ತಿತ್ತು. ಪಾಸ್ ಇಲ್ಲದೇ ಜನರ ಸಂಚರಿಸಬಹುದು ಎಂದು ಕೇಂದ್ರ ತನ್ನ ಮಾರ್ಗಸೂಚಿಯಲ್ಲಿ ಸೂಚಿಸಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

You May Also Like

ರಷ್ಯಾ ಲಸಿಕೆ ಸುದ್ದಿ ನಂಬಿ ದಿಕ್ಕು ತಪ್ಪಿದ ‘ದೊಡ್ಡ’ ಮಾಧ್ಯಮ: ಅವಸರದ ನಡುವೆಯೂ ಉತ್ತರಪ್ರಭ ಸಂಯಮ

ಕಳೆದ ಭಾನುವಾರ ಮತ್ತು ಸೋಮವಾರ ಕೋರೊನಾ ಲಸಿಕೆ ಕುರಿತಂತೆ ಫೇಕ್ ಸುದ್ದಿಯನ್ನು ನಂಬಿದ ದೈತ್ಯ ಮೀಡಿಯಾ ಕಂಪನಿಗಳು ಎಡವಟ್ಟು ಮಾಡಿಕೊಂಡವು. ಆದರೆ ಉತ್ತರಪ್ರಭ ಸತ್ಯ ಪ್ರಕಟಿಸಿತ್ತು. ಈಗ ಅದನ್ನೇ ದೇಶದ ಮುಂಚೂಣಿ ಫ್ಯಾಕ್ಟ್ ಚೆಕ್ ಕಂಪನಿ ಅಲ್ಟ್ ನ್ಯೂಸ್ ಹೇಳಿದೆ.

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ

ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ಆಹಾರ ಸಾಮಾಗ್ರಿಗಾಗಿ ಶೀಲ್ ಡೌನ್ ಪ್ರದೇಶದ ಜನರ ಧರಣಿ

ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ…

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ

ಲಕ್ಷ್ಮೇಶ್ವರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ…