ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿದೆ.

ಜೂ. 1ರಿಂದ ಯಾವುದೇ ಪಾಸ್ ಇಲ್ಲದೇ ಪ್ರಯಾಣಿಕರು ಸಂಚರಿಸಬಹುದು. ಹೊರ ರಾಜ್ಯಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ.

ಕರ್ನಾಟಕದಲ್ಲಿ ಹೊರ ರಾಜ್ಯಗಳಿಂದ ಬಂದವರಲ್ಲಿಯೇ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಸಹ 141 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಕರ್ನಾಟಕ ಸೋಂಕಿತರ ಸಂಖ್ಯೆಯಲ್ಲಿ ಮೂರು ಸಾವಿರದ ಗಡಿಯ ಸಮೀಪದಲ್ಲಿದೆ.

ಜನರು ಪಾಸ್ ಪಡೆದು ಬರುತ್ತಿರುವುದರಿಂದ ಎಲ್ಲರ ಮಾಹಿತಿ ಸಿಗುತ್ತಿತ್ತು. ಪಾಸ್ ಇಲ್ಲದೇ ಜನರ ಸಂಚರಿಸಬಹುದು ಎಂದು ಕೇಂದ್ರ ತನ್ನ ಮಾರ್ಗಸೂಚಿಯಲ್ಲಿ ಸೂಚಿಸಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

You May Also Like

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಮೂರು ಸಿ.ಬಿ.ಎಸ್.ಇ ಶಾಲೆಗಳ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ : ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವತಿಯಿಂದ ಗದಗ, ಮುಂಡರಗಿ ಹಾಗು ಗಜೇಂದ್ರಗಡ ಪಟ್ಟಣದಲ್ಲಿ…

ಚಿನ್ನ ಬೆಲೆ ಕುಸಿತ ; ಬೆಳ್ಳಿ ಬೆಲೆ ಕೊಂಚ ಏರಿಕೆ

ಕಳೆದ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಭಾರೀ ಇಳಿಕೆಯಾಗಿದ್ದು, ಚಿನ್ನ ಕೊಳ್ಳುವವರು ನಿಟ್ಟುಸಿರು ಬಿಡುವಂತಾಗಿದೆ.

ನಾಳೆ ಸಂಪುಟ ಸಭೆ: ಹಲವು ನಿರೀಕ್ಷೆ ಮೂಡಿಸಿದ ಸಭೆ

ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ.

ಲಾರಿ ಬೈಕ್ ಅಪಘಾತ ವ್ಯಕ್ತಿ ಸಾವು ಅಪಘಾತಕ್ಕೆ ಪೋಲಿಸ್ ಪೆದೆ ಕಾರಣ, ಗ್ರಾಮಸ್ಥರ ಆರೋಪ

ಮುಳಗುಂದ : ಲಕ್ಷ್ಮೇಶ್ವರ ಕಡೆಯಿಂದ ಮುಳಗುಂದಕ್ಕೆ ಬರುತ್ತಿದ್ದ ಮರಳು ತುಂಬಿದ್ದ ಲಾರಿ ಹಿಂದಕ್ಕೆ ಚಲಿಸಿದ ಪರಿಣಾಮ…