ಆಗ್ರಾ: ಸಿಡಿಲು ಬಡಿದ ಪರಿಣಾಮ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ನಿನ್ನೆ ಸುರಿದ ಗುಡುಗು ಸಹಿತ ಹೆಚ್ಚಿನ ಮಳೆಗೆ ತಾಜ್ ಮಹಲ್ ನ ಮುಖ್ಯ ಸಮಾಧಿ ಮತ್ತು ಕೆಂಪು ಮರಳುಗಲ್ಲಿನ ಅಮೃತಶಿಲೆ ರೇಲಿಂಗ್ ಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ, ಆವರಣದಲ್ಲಿನ ಕೆಲವು ಮರಗಳು ಬುಡಸಮೇತ ಉರುಳಿ ಬಿದ್ದಿವೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸೂಪರಿಂಟೆಂಡೆಂಟ್ ಬಸಂತ್ ಕುಮಾರ್ ಸ್ವರ್ಣ್ ಕರ್ ತಿಳಿಸಿದ್ದಾರೆ.

ತಾಜ್ ಮಹಲ್ ಫಾಲ್ಸ್ ಸೀಲಿಂಗ್ ಕೂಡ ಬಿದ್ದಿದೆ. ಮೆಹ್ತಾಬ್ ಬಾಗ್ ಮತ್ತು ಮರಿಯಮ್ ಮಕ್ಬಾರದಲ್ಲಿ ಮರಗಳು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿಯೇ ಯುವತಿಯ ಅತ್ಯಾಚಾರ..!

ಕ್ಯಾರೆಂಟೈನ್ ನಲ್ಲಿಯೇ ಇಬ್ಬರು ವಲಸೆ ಕಾರ್ಮಿಕರು ಸೇರಿದಂತೆ 6 ಪುರುಷರು 18 ವರ್ಷದ ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ

ಈ ನಟ ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲಿಗ!

ಡಿಯರ್‌ ಕಾಮ್ರೇಡ್‌, ಟ್ಯಾಕ್ಸಿವಾಲ, ನೋಟಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಧನೆ ಮಾಡಲಿಲ್ಲ. ಆದರೂ ಬಾಲಿವುಡ್ ನ ಕೆಲವು ನಾಯಕರನ್ನು ಮಣಿಸಿ ದೇವರಕೊಂಡ ಮುನ್ನುಗ್ಗುತ್ತಿದ್ದಾರೆ.

ಪಿಎಸಿ ತನಿಖೆಗೆ ತಡೆ ನೀಡಿದ ಕಾಗೇರಿ: ರವಿಕೃಷ್ಣಾ ರೆಡ್ಡಿ ವಿರೋಧ

ಬೆಂಗಳೂರು: ವೈದ್ಯಕೀಯ ಸಾಮಗ್ರಿಗಳ ಖರೀದಿ ಅಕ್ರಮ ದೂರು ಕುರಿತು ತನಿಖೆಗೆ ತಡೆ ನೀಡಿದ ಸ್ಪೀಕರ್ ವಿಶ್ವೇಶ್ವರ…

ಬಿಜೆಪಿಯಲ್ಲಿನ ರಾಜಕೀಯ ಮೇಲಾಟಕ್ಕೆ ಕಾರಣವಾಗುತ್ತಾ ಶೀಕರಣಿ ಊಟ!

ಎರಡ್ಮೂರು ದಿನಗಳಿಂದ ಈಗಾಗಲೇ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವದ ಪ್ರಶ್ನೆ ಎದುರಾಗಿದೆ. ಈಗಾಗಲೇ ಕೆಲವು ಅತೃಪ್ತ ಶಾಸಕರು ನೀಡುತ್ತಿರುವ ಹೇಳಿಕೆಯಿಂದಾಗಿ ಸದ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವಂತಿದೆ.