ಆಗ್ರಾ: ಸಿಡಿಲು ಬಡಿದ ಪರಿಣಾಮ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ನಿನ್ನೆ ಸುರಿದ ಗುಡುಗು ಸಹಿತ ಹೆಚ್ಚಿನ ಮಳೆಗೆ ತಾಜ್ ಮಹಲ್ ನ ಮುಖ್ಯ ಸಮಾಧಿ ಮತ್ತು ಕೆಂಪು ಮರಳುಗಲ್ಲಿನ ಅಮೃತಶಿಲೆ ರೇಲಿಂಗ್ ಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ, ಆವರಣದಲ್ಲಿನ ಕೆಲವು ಮರಗಳು ಬುಡಸಮೇತ ಉರುಳಿ ಬಿದ್ದಿವೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸೂಪರಿಂಟೆಂಡೆಂಟ್ ಬಸಂತ್ ಕುಮಾರ್ ಸ್ವರ್ಣ್ ಕರ್ ತಿಳಿಸಿದ್ದಾರೆ.

ತಾಜ್ ಮಹಲ್ ಫಾಲ್ಸ್ ಸೀಲಿಂಗ್ ಕೂಡ ಬಿದ್ದಿದೆ. ಮೆಹ್ತಾಬ್ ಬಾಗ್ ಮತ್ತು ಮರಿಯಮ್ ಮಕ್ಬಾರದಲ್ಲಿ ಮರಗಳು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ : ಸಚಿವ ಸುಧಾಕರ್

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ

ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ…

ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105…

ಮದ್ಯ ಸೇವನೆಯಿಂದ ಮೃತಪಟ್ರೆ ವಿಮೆ ಪರಿಹಾರ ಇಲ್ಲ..!

ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.