ಆಗ್ರಾ: ಸಿಡಿಲು ಬಡಿದ ಪರಿಣಾಮ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ನಿನ್ನೆ ಸುರಿದ ಗುಡುಗು ಸಹಿತ ಹೆಚ್ಚಿನ ಮಳೆಗೆ ತಾಜ್ ಮಹಲ್ ನ ಮುಖ್ಯ ಸಮಾಧಿ ಮತ್ತು ಕೆಂಪು ಮರಳುಗಲ್ಲಿನ ಅಮೃತಶಿಲೆ ರೇಲಿಂಗ್ ಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ, ಆವರಣದಲ್ಲಿನ ಕೆಲವು ಮರಗಳು ಬುಡಸಮೇತ ಉರುಳಿ ಬಿದ್ದಿವೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸೂಪರಿಂಟೆಂಡೆಂಟ್ ಬಸಂತ್ ಕುಮಾರ್ ಸ್ವರ್ಣ್ ಕರ್ ತಿಳಿಸಿದ್ದಾರೆ.

ತಾಜ್ ಮಹಲ್ ಫಾಲ್ಸ್ ಸೀಲಿಂಗ್ ಕೂಡ ಬಿದ್ದಿದೆ. ಮೆಹ್ತಾಬ್ ಬಾಗ್ ಮತ್ತು ಮರಿಯಮ್ ಮಕ್ಬಾರದಲ್ಲಿ ಮರಗಳು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಕೋವಿಡ್ ಬಲಿ: ಹೈದರಾಬಾದ್ ನಲ್ಲಿ ವೈದ್ಯರ ಮೇಲೆ ದಾಳಿ

ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ…