ವಿಜಯಪುರ: ಕೊರೊನಾದ ಭಯಕ್ಕೆ ಜಿಲ್ಲೆಯ ಸಿಂಧಗಿ ತಾಲೂಕಿನ ಗಣಿಹಾರ ಗ್ರಾಮ ಸಂಪೂರ್ಣವಾಗಿ ಬೆಚ್ಚಿ ಬಿದ್ದಿದೆ.

ಗಂಟಲು ದ್ರವದ ವರದಿ ಬರುವ ಮುನ್ನವೇ ಸಾಂಸ್ಥಿಕ ಕ್ವಾರಂಟೈನ್ ನಿಂದ ಸೋಂಕಿತನಿಗೆ ಮುಕ್ತಿ ನೀಡಲಾಗಿತ್ತು. ಅಲ್ಲದೆ ನಂತರ ಹೋಮ್ ಕ್ವಾರಂಟೈನ್ ಆಗದೆ ಸೋಂಕಿತ ಗ್ರಾಮ ಸೇರಿದಂತೆ ಹಲವೆಡೆ ಓಡಾಟ ನಡೆಸಿದ್ದ. ಇನ್ನೂ ಸೋಂಕಿತನಿಗೆ ಶನಿವಾರ ಸೋಂಕು ಪತ್ತೆಯಾಗಿದ್ದು, ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಹೀಗಾಗಿ ಇಡೀ ಗ್ರಾಮ ಬೆಚ್ಚಿ ಬಿದ್ದಿದೆ. ಎಲ್ಲರಲ್ಲಿಯೂ ಆತಂಕ ಮನೆ ಮಾಡಿದೆ. ಸೋಂಕಿತ ವ್ಯಕ್ತಿ ಹಲವರೊಂದಿಗೆ ಓಡಾಡಿದ್ದಾನೆ. ಅಲ್ಲದೆ, ಸಿಕ್ಕ ಸಿಕ್ಕಲ್ಲಿ ಓಡಾಟ ನಡೆಸಿದ್ದಾನೆ. ಬಹುತೇಕ ಗ್ರಾಮದ ತುಂಬ ಅವನ ಸಂಚಾರ ನಡೆದಿದೆ. ಹೀಗಾಗಿ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಇನ್ಮುಂದೆ ಸಂಡೇ ಕರ್ಫ್ಯೂ ಇಲ್ಲ

ಬೆಂಗಳೂರು:ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ. ಆದ್ದರಿಂದ ದೈನಂದಿನ ಚಟುವಟಿಕೆಗಳು ಎಂದಿನಂತೆ…

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ಹಸಿರು ವಲಯಕ್ಕೂ ವಕ್ಕರಿಸಿದ ಕೊರೊನಾ!

ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.

ಗದಗ ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210…