ವಿಜಯಪುರ: ಕೊರೊನಾದ ಭಯಕ್ಕೆ ಜಿಲ್ಲೆಯ ಸಿಂಧಗಿ ತಾಲೂಕಿನ ಗಣಿಹಾರ ಗ್ರಾಮ ಸಂಪೂರ್ಣವಾಗಿ ಬೆಚ್ಚಿ ಬಿದ್ದಿದೆ.

ಗಂಟಲು ದ್ರವದ ವರದಿ ಬರುವ ಮುನ್ನವೇ ಸಾಂಸ್ಥಿಕ ಕ್ವಾರಂಟೈನ್ ನಿಂದ ಸೋಂಕಿತನಿಗೆ ಮುಕ್ತಿ ನೀಡಲಾಗಿತ್ತು. ಅಲ್ಲದೆ ನಂತರ ಹೋಮ್ ಕ್ವಾರಂಟೈನ್ ಆಗದೆ ಸೋಂಕಿತ ಗ್ರಾಮ ಸೇರಿದಂತೆ ಹಲವೆಡೆ ಓಡಾಟ ನಡೆಸಿದ್ದ. ಇನ್ನೂ ಸೋಂಕಿತನಿಗೆ ಶನಿವಾರ ಸೋಂಕು ಪತ್ತೆಯಾಗಿದ್ದು, ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಹೀಗಾಗಿ ಇಡೀ ಗ್ರಾಮ ಬೆಚ್ಚಿ ಬಿದ್ದಿದೆ. ಎಲ್ಲರಲ್ಲಿಯೂ ಆತಂಕ ಮನೆ ಮಾಡಿದೆ. ಸೋಂಕಿತ ವ್ಯಕ್ತಿ ಹಲವರೊಂದಿಗೆ ಓಡಾಡಿದ್ದಾನೆ. ಅಲ್ಲದೆ, ಸಿಕ್ಕ ಸಿಕ್ಕಲ್ಲಿ ಓಡಾಟ ನಡೆಸಿದ್ದಾನೆ. ಬಹುತೇಕ ಗ್ರಾಮದ ತುಂಬ ಅವನ ಸಂಚಾರ ನಡೆದಿದೆ. ಹೀಗಾಗಿ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಲಕ್ಷ್ಮೇಶ್ವರ: ಕೊರೊನಾ ವಾರಿಯರ್ಸ್ ಗೆ ಶಿಕ್ಷಕನ ಸೇವೆ

ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.