ಬೆಂಗಳೂರು: ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಅಲ್ಲದೇ, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಇದರಂತೆ ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನು ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ, 8 ರಿಂದ ದೇವಾಲಯಗಳನ್ನು ಓಪನ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಈ ವಾರವೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಲಿದೆ. ಮಸೀದಿ, ಮಂದಿರ, ಚರ್ಚ್ಗೆಗ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಪರೀಕ್ಷೆ: ದೇಶಾದ್ಯಂತ ಸಮಂಜಸ ದರ ನಿಗದಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ.…

ಲಾಕ್ ಡೌನ್ ವಿಸ್ತರಣೆಯ ನಿರ್ಧಾರದ ಕುರಿತು ಸಿಎಂ ಹೇಳಿದ್ದೇನು?

ಬೆಂಗಳೂರು: ಜೂನ್ 7ರ ವರೆಗೆ ಎಂದಿನಂತೆ ಲಾಕ್ಡೌನ್ ಇರುತ್ತದೆ. ಜೂನ್ 7ರ ನಂತರ ಲಾಕ್ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದೆನಿಸುತ್ತದೆ. ಆದರೆ ರಾಜ್ಯದ ಸ್ಥಿತಿಗತಿ ನೋಡಿಕೊಂಡು ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆಯ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.