ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 299 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 1950 ಆಗಿದೆ. ಇಂದು ಗುಣಮುಖರಾಗಿ 221 ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1218 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು ಒಟ್ಟು ರಾಜ್ಯದಲ್ಲಿ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 255 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

  • ಬೆಂಗಳೂರು ನಗರ – 21
  • ಯಾದಗಿರಿ – 44
  • ಕಲಬುರಗಿ – 28
  • ಮಂಡ್ಯ – 13
  • ರಾಯಚೂರು – 83
  • ಉಡುಪಿ – 10
  • ಬೀದರ್- 33
  • ಬೆಳಗಾವಿ – 13
  • ದಾವಣಗೆರೆ -06
  • ದಕ್ಷಿಣ ಕನ್ನಡ – 14
  • ವಿಜಯಪುರ-26
  • ಉತ್ತರ ಕನ್ನಡ-05
  • ಬಳ್ಳಾರಿ-01
  • ಶಿವಮೊಗ್ಗ- 01
  • ಕೋಲಾರ-01
Leave a Reply

Your email address will not be published. Required fields are marked *

You May Also Like

ಮಾಜಿ ಸಂಸದ ಐ.ಜಿ.ಸನದಿಗೆ ಮಾತೃ ವಿಯೋಗ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…

ಕೊರೊನಾ ಜಾಗೃತಿ ಬಗ್ಗೆ ಮಹಿಳೆಯೊಬ್ಬಳ ಮಾತುಗಳನ್ನು ನೀವೊಮ್ಮೆ ಕೇಳಲೇಬೇಕು..!

ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ…

ಚನ್ನೈನಲ್ಲಿ ಕೊರೋನಾ ಕಾಟ

ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.