ಬೆಂಗಳೂರು: 2003ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಯ್ದೆ ತಿದ್ದುಪಡಿಗೆ ನನ್ನ ಸಂಪೂರ್ಣ ವಿರೋಧವಿದೆ. ಕರ್ನಾಟಕಕ್ಕೆ ವಿದ್ಯುತ್‌ನ ಸಮರ್ಥ ನಿರ್ವಹಣೆಯ ಸಾಮರ್ಥ್ಯ ಇದೆ. ತಿದ್ದುಪಡಿಯು ಜಾರಿಗೆ ಬಂದರೆ ಕೆಲವೇ ಕೆಲವು ವ್ಯಕ್ತಿಗಳ ನಿಯಂತ್ರಣಕ್ಕೆ ವಿದ್ಯುತ್‌ ಕ್ಷೇತ್ರ ಒಳಪಡುತ್ತದೆ. ವಿದ್ಯುತ್‌ ದರ ನಿಗದಿಯೂ ಅವರ ಇಚ್ಛೆಯಂತೆಯೇ ನಡೆದು, ದರ ಅಧಿಕವಾಗುತ್ತದೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಜನರಿಗೆ ಬೆಲೆ ಏರಿಕೆ ಬರೆಯ ಜೊತೆಗೆ 70 ವರ್ಷಗಳಿಂದ ಕಟ್ಟಿ ಬೆಳೆಸಿದ ವಿದ್ಯುತ್ ಇಲಾಖೆಯನ್ನು ಹಾಳು ಮಾಡಲು ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಕೆಟ್ಟ ಬೆಳವಣಿಗೆ. ಇಂತಹ ಪ್ರಯತ್ನಕ್ಕೆ ಅವಕಾಶ ಕೊಡಕೂಡದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40,263ಕ್ಕೆ ಏರಿಕೆ..!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 2,487 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಂಖ್ಯೆ 40,263ಕ್ಕೆ ಏರಿಕೆಯಾಗಿದೆ.

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…

ಭಾರತಕ್ಕೆ ವೆಂಟಿಲೇಟರ್ ದಾನ: ಅಮೇರಿಕಾ ಅಧ್ಯಕ್ಷ ಟ್ರಂಪ್ ಟ್ವೀಟ್

ನವದೆಹಲಿ: ಕೊರೋನಾ ಸೋಂಕು ಇಡೀ ಜಗತ್ತನ್ನು ತಲ್ಲಣಗೊಳಿಸಿದೆ. ಇದಕ್ಕೆ ಹಿರಿಯಣ್ಣ ಅಮೇರಿಕಾ ಕೂಡ ಹೊರತಾಗಿಲ್ಲ. ಕೊರೋನಾ…