ಲಕ್ಷ್ಮೇಶ್ವರ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಮದ್ಯಾಹ್ನದ ವೇಳೆ ಇಲ್ಲಿನ ಸವಣೂರ್ ರಸ್ತೆಯಲ್ಲಿರುವ ಮಾಲತೇಶ್ ಹತ್ತಿ ಗಿರಣಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ. ಮಾಲತೇಶ್ ಹೊಳಲಾಪೂರ್ ಅವರಿಗೆ ಸೇರಿದ ಹತ್ತಿ ಗಿರಣಿ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂಧಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು ಎಂದು ತಿಳಿದು ಬಂದಿದೆ.

ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂಧಿ
Leave a Reply

Your email address will not be published. Required fields are marked *

You May Also Like

ರೈತರಿಗೆ ಕಿರುಕುಳ: ಆ. 10 ರಂದು ಅಧಿಕಾರಿಗಳ ವಿರುದ್ಧ ಸತ್ಯಗ್ರಹ

ಉತ್ತರಪ್ರಭ ಸುದ್ದಿ: ಗದಗ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ಇತರಣೆ ಮಾಡದೇ ಇರುವುದು…

ರಾಜ್ಯ ಸರ್ಕಾರ ವಿರುದ್ಧ ಕನಕಶ್ರೀ ಆಕ್ರೋಶ

ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ.