ಲಕ್ಷ್ಮೇಶ್ವರ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಮದ್ಯಾಹ್ನದ ವೇಳೆ ಇಲ್ಲಿನ ಸವಣೂರ್ ರಸ್ತೆಯಲ್ಲಿರುವ ಮಾಲತೇಶ್ ಹತ್ತಿ ಗಿರಣಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ. ಮಾಲತೇಶ್ ಹೊಳಲಾಪೂರ್ ಅವರಿಗೆ ಸೇರಿದ ಹತ್ತಿ ಗಿರಣಿ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂಧಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು ಎಂದು ತಿಳಿದು ಬಂದಿದೆ.

ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂಧಿ
Leave a Reply

Your email address will not be published. Required fields are marked *

You May Also Like

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆಯಲಿದೆ.

ರಾಜ್ಯವನ್ನು ನ್ಯೂಯಾರ್ಕ್, ಇಟಲಿ ದುಸ್ಥಿತಿಗೆ ತರಬೇಡಿ: ಎಚ್.ಕೆ. ಆಕ್ರೋಶ

ಬೆಂಗಳೂರು: ಕರ್ನಾಟಕವನ್ನು ಇಟಲಿ ಅಥವಾ ನ್ಯೂಯಾರ್ಕ್ ಮಾಡಬೇಡಿ. ರಾಜ್ಯದಲ್ಲಿ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ…

ಅಪ್ಪಂದಿರ ದಿನಾಚರಣೆ ನಿಮಿತ್ಯ ಕವನ- ನನ್ನಪ್ಪ

ಜೀವನದುದ್ದಕ್ಕೂ ತನ್ನ ಗುಡಸಲಿನಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ ಮೈ…

ಅಮೆರಿಕದಲ್ಲಿ ಕೆಲಸ ಹುಡುಕುವುದು ಇನ್ನು ಕನಸು ಮಾತ್ರನಾ?

ವಾಷಿಂಗ್ಟನ್‌: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಚ್‌-1ಬಿ, ಎಲ್‌-1 ವೀಸಾ ಮತ್ತು ಇತರೆ…