ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ, ಸೆಲ್ಯುಲಾರ್ ಜೈಲುವಾಸದ ಬಗ್ಗೆ ಕಾಂಗ್ರೆಸ್ ನವರು ತಿಳಿಯಲಿ ಎಂದು ಗದಗನಲ್ಲಿ ಗಣಿ‌ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ವೀರ ಸಾವರ್ಕರದ ಬಗ್ಗೆ ಮಾತಾಡುವ ಯೋಗ್ಯತೆ ಒಬ್ಬ ಕಾಂಗ್ರೆಸ್ಸಿಗರಿಗೂ ಇಲ್ಲ
ಕಾಂಗ್ರೆಸ್ ನವರಿಗೆ ನೆಹರೂ ಸಂಸ್ಕ್ರತಿಯ ಮಾತ್ರ ಗೊತ್ತಿದೆ. ತ್ಯಾಗ ಬಲಿದಾನ ಮಾಡಿದ ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್, ಲೋಜಮಾನ್ಯ ತಿಲಕ ಇವರು ಯಾರೂ ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ.
ಸಾವರ್ಕರ್ ಬಿಜೆಪಿಯವರಾ? ಅಥವಾ ಆ ಸಂದರ್ಭದಲ್ಲಿ ಬಿಜೆಪಿ ಇತ್ತಾ? ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್ ರಾಜೀವ್ ಗಾಂಧಿ ರೋಡ್ ಅಂತೆಲ್ಲಾ ಇದೆ. ಎಲ್ಲಾದ್ರೂ ನರೇಂದ್ರ ಮೋದಿ ರೋಡ್, ಯಡಿಯೂರಪ್ಪ ರೋಡ್ ಅಂತ ಇದೆಯಾ? ದೇಶವನ್ನು ಕಾಂಗ್ರೆಸ್ ನವರೇವ ಕಟ್ಟಿ ಬೆಳೆಸಿ ಉತ್ತುಂಗಕ್ಕೆ ತಂದ್ರಾ.? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನವರು ಹೇಳೋದು ಆಚಾರ ತಿನ್ನೋದು ಮಾತ್ರ ಬದನೆಕಾಯಿ ಎಂದು ಕುಟುಕಿದರು.

3 comments
  1. ಅಯ್ಯೊ ಸಿ ಸಿ ಪಾಟಿಲ್ರ ಮೊದಲು ಗದಗ ಮುಂಡರಗಿ ತುಂಗಭದ್ರಾ ನದಿಯಲ್ಲಿ ನಡೆಯುವ ಅಕ್ರಮ ಮರಳು ದಂದೆಗೆ ನಿಮ್ಮ ಹೆಸರು ಬರುತ್ತಿದೆ ಅದನ್ನ ಕ್ಲಿಯರ್ ಮಾಡಿ ಆ ಮೆಲೆ ಕಾಂಗ್ರೇಸ್ ಬಗ್ಗೆ ಮಾತಾಡುವಂತೆ

  2. ನಿಮ್ಮ ಕಣ್ಣಿ ಗೆ ಕರ್ನಾಟಕದವರು ಯಾರು ಕಾಣಲ್ಲವೇ. ಉತ್ತರ ಭಾರತದ ಕೋತಿಗಳೇ ಬೇಕೇ ನಿಮಗೆ. ಸಾವರ್ಕರ್
    ಏನು ಮಾಡಿದನೇ, ಇಲ್ಲ ಸೋನಿಯಾ ಅಥವಾ ರಾಹುಲ್ ಏನು ಮಾಡಿದ್ದಾರೆ

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ನಡೆಯಲಿದೆ ಗ್ರಾಪಂ ಚುನಾವಣೆ

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ಚುನಾವಣೆ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.

ಅವ್ವನ ಮಾತು ಎಚ್ಚರಿಕೆ ಗಂಟೆಯಿದ್ದಂತೆ

ಬದುಕಿನುದ್ದಕ್ಕೂ ಸದಾ ಅವ್ವ ನೆನಪಾಗುತ್ತಲೇ ಇರುತ್ತಾಳೆ. ಅವಳ ಮಾತು ಅಂದರೆ ವೇದ ವಾಕ್ಯವಿದ್ದಂತೆ. ಅದು ಸತ್ಯ ಅಂದರೆ ಸತ್ಯ ಅಷ್ಟೆ. ಏಕೆಂದರೆ ಸತ್ಯ ಯಾವತ್ತೂ ಸತ್ಯ! ಅದಕ್ಕೆ ಇನ್ನೊಂದು ಪರ್ಯಾಯವೇನೂ ಇರುವುದಿಲ್ಲ.

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…