ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ, ಸೆಲ್ಯುಲಾರ್ ಜೈಲುವಾಸದ ಬಗ್ಗೆ ಕಾಂಗ್ರೆಸ್ ನವರು ತಿಳಿಯಲಿ ಎಂದು ಗದಗನಲ್ಲಿ ಗಣಿ‌ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ವೀರ ಸಾವರ್ಕರದ ಬಗ್ಗೆ ಮಾತಾಡುವ ಯೋಗ್ಯತೆ ಒಬ್ಬ ಕಾಂಗ್ರೆಸ್ಸಿಗರಿಗೂ ಇಲ್ಲ
ಕಾಂಗ್ರೆಸ್ ನವರಿಗೆ ನೆಹರೂ ಸಂಸ್ಕ್ರತಿಯ ಮಾತ್ರ ಗೊತ್ತಿದೆ. ತ್ಯಾಗ ಬಲಿದಾನ ಮಾಡಿದ ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್, ಲೋಜಮಾನ್ಯ ತಿಲಕ ಇವರು ಯಾರೂ ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ.
ಸಾವರ್ಕರ್ ಬಿಜೆಪಿಯವರಾ? ಅಥವಾ ಆ ಸಂದರ್ಭದಲ್ಲಿ ಬಿಜೆಪಿ ಇತ್ತಾ? ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್ ರಾಜೀವ್ ಗಾಂಧಿ ರೋಡ್ ಅಂತೆಲ್ಲಾ ಇದೆ. ಎಲ್ಲಾದ್ರೂ ನರೇಂದ್ರ ಮೋದಿ ರೋಡ್, ಯಡಿಯೂರಪ್ಪ ರೋಡ್ ಅಂತ ಇದೆಯಾ? ದೇಶವನ್ನು ಕಾಂಗ್ರೆಸ್ ನವರೇವ ಕಟ್ಟಿ ಬೆಳೆಸಿ ಉತ್ತುಂಗಕ್ಕೆ ತಂದ್ರಾ.? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನವರು ಹೇಳೋದು ಆಚಾರ ತಿನ್ನೋದು ಮಾತ್ರ ಬದನೆಕಾಯಿ ಎಂದು ಕುಟುಕಿದರು.

3 comments
  1. ಅಯ್ಯೊ ಸಿ ಸಿ ಪಾಟಿಲ್ರ ಮೊದಲು ಗದಗ ಮುಂಡರಗಿ ತುಂಗಭದ್ರಾ ನದಿಯಲ್ಲಿ ನಡೆಯುವ ಅಕ್ರಮ ಮರಳು ದಂದೆಗೆ ನಿಮ್ಮ ಹೆಸರು ಬರುತ್ತಿದೆ ಅದನ್ನ ಕ್ಲಿಯರ್ ಮಾಡಿ ಆ ಮೆಲೆ ಕಾಂಗ್ರೇಸ್ ಬಗ್ಗೆ ಮಾತಾಡುವಂತೆ

  2. ನಿಮ್ಮ ಕಣ್ಣಿ ಗೆ ಕರ್ನಾಟಕದವರು ಯಾರು ಕಾಣಲ್ಲವೇ. ಉತ್ತರ ಭಾರತದ ಕೋತಿಗಳೇ ಬೇಕೇ ನಿಮಗೆ. ಸಾವರ್ಕರ್
    ಏನು ಮಾಡಿದನೇ, ಇಲ್ಲ ಸೋನಿಯಾ ಅಥವಾ ರಾಹುಲ್ ಏನು ಮಾಡಿದ್ದಾರೆ

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಕುರಿ, ಮೇಕೆ ಕಳ್ಳರು ಅಂದರ್..!

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಕೆ ಹಾಗೂ ಕುರಿ ಕಳ್ಳತನ ಪ್ರಕರಣಗಳು ಕಂಡು ಬಂದಿದ್ದವು. ಘಟನೆ ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿತ್ತು. ಆದರೆ ಕೊನೆಗೂ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊರೊನಾ ಜಾಗೃತಿ ಬಗ್ಗೆ ಮಹಿಳೆಯೊಬ್ಬಳ ಮಾತುಗಳನ್ನು ನೀವೊಮ್ಮೆ ಕೇಳಲೇಬೇಕು..!

ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ…

ಸಂಡೇ ಲಾಕ್ ಡೌನ್ ಸಂಕಟ: ಕಂಗಾಲಾದ ಕಾಗೆಗಳಿಗೆ ಖಾರಾ-ಡಾಣಿ ಊಟ

ಸಂಡೇ ಲಾಕ್ ಡೌನ್ ಸಂದರ್ಭದಲ್ಲಿ ಆಹಾರವಿಲ್ಲದೆ ಕಂಗಾಲಾಗಿದ್ದ ಕಾಗೆಗಳಿಗೆ ಗದಗ ನಗರದ ಹೊಟೆಲ್ ಮಾಲೀಕರೊಬ್ಬರು ಖಾರಾ-ಡಾಣಿ ನೀಡಿ ಮಾನವೀಯತೆ ಮೆರೆದಿದ್ದಾರೆ.