ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ, ಸೆಲ್ಯುಲಾರ್ ಜೈಲುವಾಸದ ಬಗ್ಗೆ ಕಾಂಗ್ರೆಸ್ ನವರು ತಿಳಿಯಲಿ ಎಂದು ಗದಗನಲ್ಲಿ ಗಣಿ‌ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ವೀರ ಸಾವರ್ಕರದ ಬಗ್ಗೆ ಮಾತಾಡುವ ಯೋಗ್ಯತೆ ಒಬ್ಬ ಕಾಂಗ್ರೆಸ್ಸಿಗರಿಗೂ ಇಲ್ಲ
ಕಾಂಗ್ರೆಸ್ ನವರಿಗೆ ನೆಹರೂ ಸಂಸ್ಕ್ರತಿಯ ಮಾತ್ರ ಗೊತ್ತಿದೆ. ತ್ಯಾಗ ಬಲಿದಾನ ಮಾಡಿದ ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್, ಲೋಜಮಾನ್ಯ ತಿಲಕ ಇವರು ಯಾರೂ ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ.
ಸಾವರ್ಕರ್ ಬಿಜೆಪಿಯವರಾ? ಅಥವಾ ಆ ಸಂದರ್ಭದಲ್ಲಿ ಬಿಜೆಪಿ ಇತ್ತಾ? ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್ ರಾಜೀವ್ ಗಾಂಧಿ ರೋಡ್ ಅಂತೆಲ್ಲಾ ಇದೆ. ಎಲ್ಲಾದ್ರೂ ನರೇಂದ್ರ ಮೋದಿ ರೋಡ್, ಯಡಿಯೂರಪ್ಪ ರೋಡ್ ಅಂತ ಇದೆಯಾ? ದೇಶವನ್ನು ಕಾಂಗ್ರೆಸ್ ನವರೇವ ಕಟ್ಟಿ ಬೆಳೆಸಿ ಉತ್ತುಂಗಕ್ಕೆ ತಂದ್ರಾ.? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನವರು ಹೇಳೋದು ಆಚಾರ ತಿನ್ನೋದು ಮಾತ್ರ ಬದನೆಕಾಯಿ ಎಂದು ಕುಟುಕಿದರು.

3 comments
  1. ಅಯ್ಯೊ ಸಿ ಸಿ ಪಾಟಿಲ್ರ ಮೊದಲು ಗದಗ ಮುಂಡರಗಿ ತುಂಗಭದ್ರಾ ನದಿಯಲ್ಲಿ ನಡೆಯುವ ಅಕ್ರಮ ಮರಳು ದಂದೆಗೆ ನಿಮ್ಮ ಹೆಸರು ಬರುತ್ತಿದೆ ಅದನ್ನ ಕ್ಲಿಯರ್ ಮಾಡಿ ಆ ಮೆಲೆ ಕಾಂಗ್ರೇಸ್ ಬಗ್ಗೆ ಮಾತಾಡುವಂತೆ

  2. ನಿಮ್ಮ ಕಣ್ಣಿ ಗೆ ಕರ್ನಾಟಕದವರು ಯಾರು ಕಾಣಲ್ಲವೇ. ಉತ್ತರ ಭಾರತದ ಕೋತಿಗಳೇ ಬೇಕೇ ನಿಮಗೆ. ಸಾವರ್ಕರ್
    ಏನು ಮಾಡಿದನೇ, ಇಲ್ಲ ಸೋನಿಯಾ ಅಥವಾ ರಾಹುಲ್ ಏನು ಮಾಡಿದ್ದಾರೆ

Leave a Reply

Your email address will not be published. Required fields are marked *

You May Also Like

ರಾಕಿ ಬಾಯ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ ತೆಲುಗು ಚಾನಲ್!

ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ಪ್ರವಾಸಿಗರಿಗೆ ಮಡಿಕೇರಿ ಮುಕ್ತ

ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.…

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ

ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.