ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ, ಸೆಲ್ಯುಲಾರ್ ಜೈಲುವಾಸದ ಬಗ್ಗೆ ಕಾಂಗ್ರೆಸ್ ನವರು ತಿಳಿಯಲಿ ಎಂದು ಗದಗನಲ್ಲಿ ಗಣಿ‌ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ವೀರ ಸಾವರ್ಕರದ ಬಗ್ಗೆ ಮಾತಾಡುವ ಯೋಗ್ಯತೆ ಒಬ್ಬ ಕಾಂಗ್ರೆಸ್ಸಿಗರಿಗೂ ಇಲ್ಲ
ಕಾಂಗ್ರೆಸ್ ನವರಿಗೆ ನೆಹರೂ ಸಂಸ್ಕ್ರತಿಯ ಮಾತ್ರ ಗೊತ್ತಿದೆ. ತ್ಯಾಗ ಬಲಿದಾನ ಮಾಡಿದ ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್, ಲೋಜಮಾನ್ಯ ತಿಲಕ ಇವರು ಯಾರೂ ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ.
ಸಾವರ್ಕರ್ ಬಿಜೆಪಿಯವರಾ? ಅಥವಾ ಆ ಸಂದರ್ಭದಲ್ಲಿ ಬಿಜೆಪಿ ಇತ್ತಾ? ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್ ರಾಜೀವ್ ಗಾಂಧಿ ರೋಡ್ ಅಂತೆಲ್ಲಾ ಇದೆ. ಎಲ್ಲಾದ್ರೂ ನರೇಂದ್ರ ಮೋದಿ ರೋಡ್, ಯಡಿಯೂರಪ್ಪ ರೋಡ್ ಅಂತ ಇದೆಯಾ? ದೇಶವನ್ನು ಕಾಂಗ್ರೆಸ್ ನವರೇವ ಕಟ್ಟಿ ಬೆಳೆಸಿ ಉತ್ತುಂಗಕ್ಕೆ ತಂದ್ರಾ.? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನವರು ಹೇಳೋದು ಆಚಾರ ತಿನ್ನೋದು ಮಾತ್ರ ಬದನೆಕಾಯಿ ಎಂದು ಕುಟುಕಿದರು.

3 comments
  1. ಅಯ್ಯೊ ಸಿ ಸಿ ಪಾಟಿಲ್ರ ಮೊದಲು ಗದಗ ಮುಂಡರಗಿ ತುಂಗಭದ್ರಾ ನದಿಯಲ್ಲಿ ನಡೆಯುವ ಅಕ್ರಮ ಮರಳು ದಂದೆಗೆ ನಿಮ್ಮ ಹೆಸರು ಬರುತ್ತಿದೆ ಅದನ್ನ ಕ್ಲಿಯರ್ ಮಾಡಿ ಆ ಮೆಲೆ ಕಾಂಗ್ರೇಸ್ ಬಗ್ಗೆ ಮಾತಾಡುವಂತೆ

  2. ನಿಮ್ಮ ಕಣ್ಣಿ ಗೆ ಕರ್ನಾಟಕದವರು ಯಾರು ಕಾಣಲ್ಲವೇ. ಉತ್ತರ ಭಾರತದ ಕೋತಿಗಳೇ ಬೇಕೇ ನಿಮಗೆ. ಸಾವರ್ಕರ್
    ಏನು ಮಾಡಿದನೇ, ಇಲ್ಲ ಸೋನಿಯಾ ಅಥವಾ ರಾಹುಲ್ ಏನು ಮಾಡಿದ್ದಾರೆ

Leave a Reply

Your email address will not be published. Required fields are marked *

You May Also Like

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಕಳೆಗಟ್ಟಿದ ಚಂದ್ರಗಿರಿ ಜಾತ್ರೆ- ಎಲ್ಲೆಲ್ಲೂ ಜನ ಸಾಗರ ಚಂದ್ರಮ್ಮನ ಸನ್ನಿಧಿಯಲ್ಲಿ ಉರುಳು ಸೇವೆ ಜೋರು

ಗುಲಾಬಚಂದ ಜಾಧವಆಲಮಟ್ಟಿ : ಹಿಂದೆಂದೂ ಕಂಡರಿಯದಂತೆ ಎತ್ತ ನೋಡಿದರು ಜನರೋ ಜನ. ಭಕ್ತಿಭಾವದ ಲೀಲೆಯಲ್ಲಿ ಹರಿದು…

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.

ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟ ಪತಿ!

ಪಂಜಾಬ್ : ಹೆಂಡತಿ ಸ್ನಾನ ಮಾಡುತ್ತಿದ್ದ ಫೋಟೋಗಳನ್ನೇ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.