ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ ಈ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಗಣಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡಿದರೆ, ನಾನು ಕೂಡ ಮೂಲತ: ಬೆಳಗಾವಿಯವನೆ. ಬೆಳಗಾವಿ ಜಿಲ್ಲಾ ಪಂಚಾಯತಿ ಸದಸ್ಯನಾಗಿ, ಸ್ಥಾಯಿ ಸಮಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಬಳಿಯೂ ಕೂಡ ಸತೀಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಲು ಬ್ಲ್ಯಾಕ್ ಆಂಡ್ ವೈಟ್ ಅಲಿಗೇಶನ್ ಗಳು ಸಾಕಷ್ಟಿವೆ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 299 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 299 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾದಂತಾಗಿದೆ.

ಗೂಗಲ್ ನಿಂದ ನೀವು ಹಣ ಸಂಪಾದನೆ ಮಾಡಬಹುದು

ಗೂಗಲ್​ ಕಂಪನಿ ಟಾಸ್ಕ್​ ಮೇಟ್​ ಎಂಬ ಅಪ್ಲಿಕೇಶನ್​ ಒಂದರ ಟೆಸ್ಟಿಂಗ್​ ನಡೆಸುತ್ತಿದೆ. ಇದರ ಸಹಾಯದಿಂದ ಬಳಕೆದಾರರು ಹಣ ಸಂಪಾದನೆ ಮಾಡಬಹುದಾಗಿದೆ.

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.

ಧ್ವಜಾರೋಹಣ ನೆರವೇರಿಸಿದ ಸಚಿವ ಸಿ.ಸಿ.ಪಾಟೀಲ ನೀಡಿದ ಮಾಹಿತಿ

ಇಂದು ಸ್ವಾಂತಂತ್ರ್ಯ ದಿನಾಚರಣೆ ನಿಮಿತ್ಯ, ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ…