ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ ಈ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಗಣಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡಿದರೆ, ನಾನು ಕೂಡ ಮೂಲತ: ಬೆಳಗಾವಿಯವನೆ. ಬೆಳಗಾವಿ ಜಿಲ್ಲಾ ಪಂಚಾಯತಿ ಸದಸ್ಯನಾಗಿ, ಸ್ಥಾಯಿ ಸಮಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಬಳಿಯೂ ಕೂಡ ಸತೀಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಲು ಬ್ಲ್ಯಾಕ್ ಆಂಡ್ ವೈಟ್ ಅಲಿಗೇಶನ್ ಗಳು ಸಾಕಷ್ಟಿವೆ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಭೀಕರ ಅಪಘಾತ, ಕಾರ ಬ್ಲಾಸ್ಟ್ : 3 ಜನರ ಸಾವು

ಉತ್ತರಪ್ರಭರೋಣ: ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ…

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಗದಗ ಜಿಲ್ಲೆಯ 3 ತಾಲೂಕು ಸೇರಿ ರಾಜ್ಯದ 43 ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.